Close Menu
chitradurga hoysala
  • HOME
  • ದೇಶ ವಿದೇಶ
  • ಜಿಲ್ಲಾ ಸುದ್ದಿ
  • ಅಪರಾಧ
  • ಸಂಪಾದಕರ ನೋಟ
Facebook X (Twitter) Instagram
Saturday, January 17
Facebook X (Twitter) Instagram LinkedIn VKontakte
chitradurga hoysala
  • HOME
  • ದೇಶ ವಿದೇಶ
  • ಜಿಲ್ಲಾ ಸುದ್ದಿ
  • ಅಪರಾಧ
  • ಸಂಪಾದಕರ ನೋಟ
chitradurga hoysala
  • HOME
  • ದೇಶ ವಿದೇಶ
  • ಜಿಲ್ಲಾ ಸುದ್ದಿ
  • ಅಪರಾಧ
  • ಸಂಪಾದಕರ ನೋಟ
You are at:Home » Blog » ತಳಕು ಪೊಲೀಸರಿಂದ ಅಂತರ್ ರಾಜ್ಯ ಕಳ್ಳನ ಬಂಧನ, 4,20 ಲಕ್ಷದ ಬಂಗಾರ 2 ಸಾವಿರ ನಗದು ವಶ
Uncategorized

ತಳಕು ಪೊಲೀಸರಿಂದ ಅಂತರ್ ರಾಜ್ಯ ಕಳ್ಳನ ಬಂಧನ, 4,20 ಲಕ್ಷದ ಬಂಗಾರ 2 ಸಾವಿರ ನಗದು ವಶ

KumarBy KumarNovember 23, 2025No Comments2 Mins Read
Facebook Twitter Pinterest LinkedIn Tumblr Email
Share
Facebook Twitter LinkedIn Pinterest Email
Spread the love

ತಳಕು ಪೊಲೀಸರಿಂದ ಅಂತರ್ ರಾಜ್ಯ ಕಳ್ಳನ ಬಂಧನ, 4,20 ಲಕ್ಷದ ಬಂಗಾರ 2 ಸಾವಿರ ನಗದು ವಶ

ಚಿತ್ರದುರ್ಗ ಹೊಯ್ಸಳ ನ್ಯೂಸ್/

ಚಳ್ಳಕೆರೆ:

ತಳಕು ಪೊಲೀಸರ ಮಿಂಚಿನ ಕಾರ್ಯಾಚರಣೆ ನಡೆಸಿ ಅಂತರ್ ರಾಜ್ಯ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬಂಧಸಿ, ಬಂಧಿತನಿಂದ 4,20 ಲಕ್ಷ ಬೆಲೆಬಾಳುವ ಬಂಗಾರದ ಆಭರಣಗಳು ಹಾಗೂ 2 ಸಾವಿರ ರೂ ನಗದು ಹಣ ವಶ ಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಚಿತ್ರದುರ್ಗ ಜಿಲ್ಲೆ, ತಳಕು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನ.01 ರ ಮಧ್ಯಾಹ್ನ 2 ಗಂಟೆಯಿಂದ ನ.02 ರ ಸಂಜೆ 4 ಗಂಟೆಯ ಮಧ್ಯಾಹ್ನದ ಯಾವುದೋ ಸಮಯದಲ್ಲಿ ಚಳ್ಳಕೆರೆ ತಾಲ್ಲೂಕಿನ ಹೊನ್ನೂರು ಗ್ರಾಮದ ವಾಸಿ ಧನಂಜಯ್ ರೆಡ್ಡಿ ರವರ ಮನೆಯ ಬಾಗಿಲಿನ ಇಂಟರ್ ಲಾಕ್ ಮುರಿದು ಮನೆಯೊಳಗೆ ನುಗ್ಗಿ ಬೀರುವಿನ ಲಾಕ್ ಮುರಿದು ಅದರಲ್ಲಿದ್ದ 5 ಸಾವಿರ ಹಣ ಮತ್ತು 40 ಸಾವಿರ ರೂ ಬೆಲೆಬಾಳುವ ಬಂಗಾರದ ಆಭರಣಗಳನ್ನು ಯಾರೋ ಕಳ್ಳರು ಕಳ್ಳತನ ಮಾಡಿಕೊಂಡು ಹೋಗಿರುತ್ತಾರೆ. ಎಂದು ತಳಕು ಪೊಲೀಸ್ ಠಾಣೆಯಲ್ಲಿ ದೂರು ನೀಡಿದರು.

ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಆರೋಪಿತರ ಪತ್ತೆಗಾಗಿ ಜಿಲ್ಲಾ ಪೊಲೀಸ್ ಅಧಿಕ್ಷಕರವರಾದ ರಂಜಿತ್ ಕುಮಾರ ಭಂಡಾರು, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಡಾ. ಆರ್ ಶಿವಕುಮಾರ್ ರವರ ಮಾರ್ಗದರ್ಶನದಲ್ಲಿ ಸತ್ಯನಾರಾಯಣ ರಾವ್ ಪೊಲೀಸ್ ಉಪಾಧೀಕ್ಷಕರು, ಚಳ್ಳಕೆರೆ ಉಪವಿಭಾಗ ರವರ ನಿರ್ದೇಶನದಲ್ಲಿ ಪೊಲೀಸ್ ವೃತ್ತ ನಿರೀಕ್ಷಕರಾದ ಹನುಮಂತಪ್ಪ ಎಂ ಶಿರೀಹಳ್ಳಿ ರವರ ನೇತೃತ್ವದಲ್ಲಿ ಪಿ.ಎಸ್.ಐ ಶಿವಕುಮಾರ ಕೆ. ಪ್ರೋ.ಪಿ.ಎಸ್.ಐ ಚೇತನ್, ಎ.ಎಸ್.ಐ ಮಂಜಣ್ಣ ಹಾಗೂ ಸಿಬ್ಬಂದಿಗಳಾದ ನಿತಿನ್ ಕುಮಾರ್, ಜಾಕೀರ್ ಹುಸೇನ್, ಮಂಜುನಾಥ, ಧನಂಜಯ, ಜಗದೀಶ್, ವೀರೇಶ, ಮಾರೇಶ ಮತ್ತು ಪರಶುರಾಂಪುರ ಠಾಣೆಯ ಪಿ.ಎಸ್.ಐ ಮಾರುತಿ ಹಾಗೂ ಸಿಬ್ಬಂದಿಗಳಾದ ಏಕಾಂತರೆಡ್ಡಿ, ಮಂಜುನಾಥ ಮುಡಕೆ ರವರನ್ನು ಒಳಗೊಂಡ ತಂಡವನ್ನು ರಚನೆ ಮಾಡಿ ಪತ್ತೆಗೆ ನೇಮಿಸಿದ್ದು, ಈ ತಂಡವು ಆರೋಪಿಯಾದ 32 ವರ್ಷದ ಶೇಖ್ ಖಾಜಾಪೀರ್, ಎಂಬ ಆರೋಪಿಯನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಆತನಿಂದ ತಳಕು ಪೊಲೀಸ್ ಠಾಣೆಯ ಪ್ರಕರಣಕ್ಕೆ ಸಂಬಂಧಿಸಿದಂತೆ 70 ಸಾವಿರ ಬೆಲೆ ಬಾಳುವ ಬಂಗಾರದ ಆಭರಣಗಳು & 2 ಸಾವಿರ ನಗದು ಹಣ ಹಾಗೂ ಪರಶುರಾಂಪುರ ಪೊಲೀಸ್ ಠಾಣೆಗೆ ಸಂಬಂಧಿಸಿದಂತೆ ಸುಮಾರು 3,50, ಲಕ್ಷ ರೂಪಾಯಿ ಬೆಲೆಬಾಳುವ 27 ಗ್ರಾಂ ಬಂಗಾರದ ನಕ್ಷೇಸನ್ನು ಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಚಿತ್ರದುರ್ಗ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ರಂಜಿತ್ ಕುಮಾರ ಭಂಡಾರು ಶ್ಲಾಘಿಸಿರುತ್ತಾರೆ

Share. Facebook Twitter Pinterest LinkedIn Tumblr Email
Previous Articleಒಂದು ಮಗುವಿಗೆ ಶಿಕ್ಷಣ ನೀಡುವುದು ಎಂದರೆ ಇಡೀ ಕುಟುಂಬಕ್ಕೆ ಶಿಕ್ಷಣ ನೀಡುವುದು
Next Article ಕೋಡಿಹಳ್ಳಿ ಗ್ರಾಮದ ಶಿವಮೂರ್ತಿ ನಿಧನ
Kumar
  • Website

Related Posts

13 Olimp Com Mobile – мобильный игровой сервис, который меняет правила игры в Казахстане

January 17, 2026

ಚಕ್ರಗಳೇ ಇಲ್ಲದ ಬಸ್‌ಗೆ ಫಿಟ್‌ನೆಸ್! ಸಾರಿಗೆ ಇಲಾಖೆಯೊಳಗಿನ ಸಂಧಿ ಬಯಲು ಮಾಡಿದ ದಾಖಲೆ

January 17, 2026

Roulette Bonus Live: Das ultimative Spielerlebnis für Roulette-Fans

January 17, 2026
Leave A Reply Cancel Reply

Search
Tags
Amazing gadgets Apartment guides Beauty essentials Biggest fashion angel Brave Business Business insurances Business schools Celebrity photos Cheapest flights Civil societies culture Culture tips Electronic gadgets Fashion Fashion shows Feature featured fitness Flight scanners Food Good stock quotes Interview questions leisure Lifestyle Link Luxury homes Makeup artists Music Open source software Pretty dresses Preventative medicines Sports Staff Pick Stockcharts Studio apartments Tech Tech reviews Topic Trending Trip activities Unbelievable home decor Vaccination schedules Weight loss meal plans Weight loss supplements

Corporate clients and leisure travelers has been relying on Groundlink for dependable safe, and professional chauffeured car end service in major cities across World.

  • Facebook
  • Twitter
  • Instagram
  • Pinterest
Don't Miss

13 Olimp Com Mobile – мобильный игровой сервис, который меняет правила игры в Казахстане

ಚಕ್ರಗಳೇ ಇಲ್ಲದ ಬಸ್‌ಗೆ ಫಿಟ್‌ನೆಸ್! ಸಾರಿಗೆ ಇಲಾಖೆಯೊಳಗಿನ ಸಂಧಿ ಬಯಲು ಮಾಡಿದ ದಾಖಲೆ

Roulette Bonus Live: Das ultimative Spielerlebnis für Roulette-Fans

The Rise of Online Casinos: Trends and Insights

ಚಿತ್ರದುರ್ಗ ಹೊಯ್ಸಳ ನ್ಯೂಸ್ – ಚಿತ್ರದುರ್ಗ ಜಿಲ್ಲೆಯ ತಾಜಾ ಸುದ್ದಿಗಳು, ರಾಜಕೀಯ, ಸಮಾಜ, ಸಂಸ್ಕೃತಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ಬೆಳವಣಿಗೆಗಳನ್ನು ತಲುಪಿಸುವ ವಿಶ್ವಾಸಾರ್ಹ ಕನ್ನಡ ಸುದ್ದಿ ಜಾಲತಾಣ.

Popular Posts

13 Olimp Com Mobile – мобильный игровой сервис, который меняет правила игры в Казахстане

January 17, 2026

ಚಕ್ರಗಳೇ ಇಲ್ಲದ ಬಸ್‌ಗೆ ಫಿಟ್‌ನೆಸ್! ಸಾರಿಗೆ ಇಲಾಖೆಯೊಳಗಿನ ಸಂಧಿ ಬಯಲು ಮಾಡಿದ ದಾಖಲೆ

January 17, 2026

Roulette Bonus Live: Das ultimative Spielerlebnis für Roulette-Fans

January 17, 2026
Copyright © 2026 CHITRADURGA HOYSALA. Designed by WEBBRAHMA.
  • About
  • Contact
  • Advertise
  • Terms
  • FAQ
  • Policy

Type above and press Enter to search. Press Esc to cancel.