ದೆಹಲಿ: ಇಂದು ಆದಿಚುಂಚನಗಿರಿ ಮಹಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದ ಶ್ರೀಗಳನ್ನು ಭೇಟಿ ಮಾಡಿ ಅಭಿನಂದನೆಗಳನ್ನು ತಿಳಿಸಿ ಆಶೀರ್ವಾದ ಪಡೆದು ಕೇಂದ್ರ ಸಚಿವ ಎ.ನಾರಾಯಣಸ್ವಾಮಿ.
1 min readಇಂದು ಆದಿಚುಂಚನಗಿರಿ ಮಹಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದ ಶ್ರೀಗಳನ್ನು ಭೇಟಿ ಮಾಡಿ ಅಭಿನಂದನೆಗಳನ್ನು ತಿಳಿಸಿ ಆಶೀರ್ವಾದ ಪಡೆದು ಕೇಂದ್ರ ಸಚಿವ ಎ.ನಾರಾಯಣಸ್ವಾಮಿ.
ದೆಹಲಿ:ಆದಿಚುಂಚನಗಿರಿ ಮಹಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಶ್ರೀ ನಿರ್ಮಲಾನಂದ ಶ್ರೀಗಳನ್ನು ಭೇಟಿ ಮಾಡಿ ಅಭಿನಂದನೆಗಳನ್ನು ತಿಳಿಸಿ ಆಶೀರ್ವಾದ ಪಡೆದು ನಮ್ಮ ಜನತೆ ಬೇರೊಂದು ಧರ್ಮಕ್ಕೆ ಮತಾಂತರವಾಗುವುದನ್ನು ಹೇಗೆ ತಡೆಯಬೇಕು ನಮ್ಮ ಮಠಗಳು ಯಾವ ರೀತಿ ಕಾರ್ಯವಹಿಸಬೇಕು ಅದಕ್ಕೆ ನಾವು ಯಾವ ರೀತಿ ಬೆಂಬಲ ನೀಡಬೇಕು ಹಾಗೂ ಹಲವು ಜನಾಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚೆ ನಡೆಸಲಾಯಿತು ಎಂಬುವ ಮಾಹಿತಿ ತಿಳಿದುಬರುತ್ತದೆ.