April 30, 2024

Chitradurga hoysala

Kannada news portal

ಟಿ.ನರಸೀಪುರದ ಬೈರಾಪುರದಲ್ಲಿ ಮಾಜಿ ಉಪ ಪ್ರಧಾನಿ ಬಾಬು ಜಗಜೀವನರಾಮ್ ಪ್ರತಿಮೆ ಅನಾವರಣ

1 min read

ಟಿ.ನರಸೀಪುರದ ಬೈರಾಪುರದಲ್ಲಿ ಮಾಜಿ ಉಪ ಪ್ರಧಾನಿ ಬಾಬು ಜಗಜೀವನರಾಮ್ ಪ್ರತಿಮೆ ಅನಾವರಣ

ಲೋಕಸಭೆಯ ಮಾಜಿ ಸ್ಪೀಕರ್ ಮೀರಾ ಕುಮಾರ್,
ವಿಪಕ್ಷ ನಾಯಕ ಸಿದ್ದರಾಮಯ್ಯ

ಚಿತ್ರದುರ್ಗ ಹೊಯ್ಸಳ ನ್ಯೂಸ್/

ಮೈಸೂರು:

ಮೈಸೂರು ಜಿಲ್ಲೆಯ ಟಿ.ನರಸೀಪುರದ ಬೈರಾಪುರದಲ್ಲಿ ಶನಿವಾರ ಲೋಕಸಭೆಯ ಮಾಜಿ ಸ್ಪೀಕರ್ ಮೀರಾ ಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ರವರು ಮಾಜಿ ಉಪ ಪ್ರಧಾನಿ ಬಾಬು ಜಗಜೀವನರಾಮ್ ಅವರ ಪ್ರತಿಮೆ ಅನಾವರಣ ಗೊಳಿಸಿದರು.ಈ ಸಂದರ್ಭದಲ್ಲಿ
ಜಗಜೀವನರಾಮ್ ಅವರ ಮೊಮ್ಮಗ ಅಭಿಜಿತ್, ಸಂಸದ ಡಾ. ಎಲ್ ಹನುಮಂತಯ್ಯ,
ಶಾಸಕರಾದ ಡಾ. ಯತೀಂದ್ರ ಸಿದ್ದರಾಮಯ್ಯ, ಡಾ. ತಿಮ್ಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವ ನಾರಾಯಣ, ಮಾಜಿ ಸಚಿವರು ಹಾಗೂ ಕೆಪಿಸಿಸಿ ಉಪಾಧ್ಯಕ್ಷ ರಾದ ಹೆಚ್ ಆಂಜನೇಯ ,ಮಾಜಿ ಸಚಿವರಾದ ಕೆ.ಎಚ್. ಮುನಿಯಪ್ಪ, ಡಾ. ಎಚ್.ಸಿ. ಮಹಾದೇವಪ್ಪ, ಆರ್.ಬಿ. ತಿಮ್ಮಾಪುರ, ಎಂ ಶಿವಣ್ಣ, ಮತ್ತಿತರ ಗಣ್ಯರು ಹಾಜರಿದ್ದರು.

About The Author

Leave a Reply

Your email address will not be published. Required fields are marked *