May 20, 2024

Chitradurga hoysala

Kannada news portal

ಹಿಂದೂ ಮಹಾಗಣಪತಿ ವಿಸರ್ಜನೆ ಮತ್ತು ಶೋಭ ಯಾತ್ರೆ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಇವರ ನೇತೃತ್ವದಲ್ಲಿ ಪೊಲೀಸ್ ರಿಂದ ಪಥ ಸಂಚಾಲನ

1 min read

 ಹಿಂದೂ ಮಹಾಗಣಪತಿ ವಿಸರ್ಜನೆ ಮತ್ತು ಶೋಭ ಯಾತ್ರೆ:

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಇವರ ನೇತೃತ್ವದಲ್ಲಿ ಪೊಲೀಸ್ ರಿಂದ ಪಥ ಸಂಚಾಲನ

ಚಿತ್ರದುರ್ಗ ಹೊಯ್ಸಳ ನ್ಯೂಸ್/

ಚಿತ್ರದುರ್ಗ:

ಚಿತ್ರದುರ್ಗ ನಗರದಲ್ಲಿ ಪ್ರತಿಷ್ಠಾಪಿಸಿದ್ದ ಹಿಂದೂ ಮಹಾಗಣಪತಿ ವಿಸರ್ಜನೆ ಮತ್ತು ಶೋಭ ಯಾತ್ರೆ ಭಾನುವಾರ ಇರುವ ಪ್ರಯುಕ್ತ ಶನಿವಾರ ಚಿತ್ರದುರ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಇವರ ನೇತೃತ್ವದಲ್ಲಿ ಪೊಲೀಸ್ ಪಥ ಸಂಚಾಲನ ನಗರದಲ್ಲಿ ನಡೆಸಲಾಯಿತು ಈ ಸಂದರ್ಭದಲ್ಲಿ ನಗರದ ನಾಗರಿಕರು ಯುವಕರು ಪಥ ಸಂಚಲನ ನಡೆಯುವ ಸಂದರ್ಭದಲ್ಲಿ ಪೊಲೀಸರಿಗೆ ಹೂವನ್ನು ಹಾಕಿ ಸ್ವಾಗತಿಸಿದರು.

About The Author

Leave a Reply

Your email address will not be published. Required fields are marked *