ಹಿಂದೂ ಮಹಾಗಣಪತಿ ವಿಸರ್ಜನೆ ಮತ್ತು ಶೋಭ ಯಾತ್ರೆ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಇವರ ನೇತೃತ್ವದಲ್ಲಿ ಪೊಲೀಸ್ ರಿಂದ ಪಥ ಸಂಚಾಲನ
1 min readಹಿಂದೂ ಮಹಾಗಣಪತಿ ವಿಸರ್ಜನೆ ಮತ್ತು ಶೋಭ ಯಾತ್ರೆ:
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಇವರ ನೇತೃತ್ವದಲ್ಲಿ ಪೊಲೀಸ್ ರಿಂದ ಪಥ ಸಂಚಾಲನ
ಚಿತ್ರದುರ್ಗ ಹೊಯ್ಸಳ ನ್ಯೂಸ್/
ಚಿತ್ರದುರ್ಗ:
ಚಿತ್ರದುರ್ಗ ನಗರದಲ್ಲಿ ಪ್ರತಿಷ್ಠಾಪಿಸಿದ್ದ ಹಿಂದೂ ಮಹಾಗಣಪತಿ ವಿಸರ್ಜನೆ ಮತ್ತು ಶೋಭ ಯಾತ್ರೆ ಭಾನುವಾರ ಇರುವ ಪ್ರಯುಕ್ತ ಶನಿವಾರ ಚಿತ್ರದುರ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಇವರ ನೇತೃತ್ವದಲ್ಲಿ ಪೊಲೀಸ್ ಪಥ ಸಂಚಾಲನ ನಗರದಲ್ಲಿ ನಡೆಸಲಾಯಿತು ಈ ಸಂದರ್ಭದಲ್ಲಿ ನಗರದ ನಾಗರಿಕರು ಯುವಕರು ಪಥ ಸಂಚಲನ ನಡೆಯುವ ಸಂದರ್ಭದಲ್ಲಿ ಪೊಲೀಸರಿಗೆ ಹೂವನ್ನು ಹಾಕಿ ಸ್ವಾಗತಿಸಿದರು.