May 2, 2024

Chitradurga hoysala

Kannada news portal

ವಿಜಯದಶಮಿಯ ಪ್ರಯುಕ್ತ ಕ್ಷೇತ್ರದ ಜನತೆಗೆ ಶುಭ ಕೋರಿದ ಮಾಜಿ ಸಚಿವ

1 min read

ವಿಜಯದಶಮಿಯ ಪ್ರಯುಕ್ತ ಕ್ಷೇತ್ರದ ಜನತೆಗೆ ಶುಭ ಕೋರಿದ ಮಾಜಿ ಸಚಿವ

ವಿಜಯದಶಮಿಯ ಪ್ರಯುಕ್ತ ಕ್ಷೇತ್ರದ ಜನತೆಗೆ ಶುಭ ಕೋರಿದ ಮಾಜಿ ಸಚಿವ

ಚಿತ್ರದುರ್ಗ ಹೊಯ್ಸಳ ನ್ಯೂಸ್/

ಚಿತ್ರದುರ್ಗ :

ಕ್ಷೇತ್ರದ ಮತ್ತು ನಾಡಿನ ಜನರಿಗೆ ದಸರಾ ಮಹೋತ್ಸವ ವಿಜಯದಶಮಿಯ ಶುಭಾಶಯಗಳನ್ನು ಕೋರಿದ ಕೆಪಿಸಿಸಿ ಉಪಾಧ್ಯಕ್ಷರು, ಮಾಜಿ ಸಚಿವ ಎಚ್.ಆಂಜನೇಯ ಅವರು ಕ್ಷೇತ್ರದ ಜನರು, ಚಿತ್ರದುರ್ಗ ಜಿಲ್ಲೆಯ ಜನರು, ಮತ್ತು ರಾಜ್ಯ ಸುಭೀಕ್ಷವಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುವುದಾಗಿ ತಿಳಿಸಿದ್ದಾರೆ.

About The Author

Leave a Reply

Your email address will not be published. Required fields are marked *