ಆರ್.ಕೆ.ನಾಯ್ಡ ನಿಧನ : ಕಾಂಗ್ರೆಸ್ ಕಛೇರಿಯಲ್ಲಿ ಶ್ರದ್ದಾಂಜಲಿ
1 min read
ಆರ್.ಕೆ.ನಾಯ್ಡ ನಿಧನ :
ಕಾಂಗ್ರೆಸ್ ಕಛೇರಿಯಲ್ಲಿ ಶ್ರದ್ದಾಂಜಲಿ
ಚಿತ್ರದುರ್ಗ ಹೊಯ್ಸಳ ನ್ಯೂ ಸ್/
ಚಿತ್ರದುರ್ಗ:
ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಸಮಿತಿಯ ಹಿರಿಯ ಉಪಾಧ್ಯಕ್ಷರಾದ ಆರ್.ಕೆ.ನಾಯ್ಡು ರವರು ದಿನಾಂಕ: 15.12.2023 ರ ಶುಕ್ರವಾರ ಸಂಜೆ 6:15 ಕ್ಕೆ ದೈವಾಧೀನರಾಗಿರುತ್ತಾರೆ.
ಅವರ ಆತ್ಮಕ್ಕೆ ಶಾಂತಿಯನ್ನು ನೀಡಿ, ಅವರ ಕುಟುಂಬಕ್ಕೆ ಅವರ ಅಗಲಿಕೆಯನ್ನು ಭರಿಸುವ ಶಕ್ತಿಯನ್ನು ಪ್ರಸಾದಿಸಲಿ ಎಂದು ಭಗವಂತನಲ್ಲಿ ಪ್ರಾರ್ಥಿಸೋಣ
ಆರ್.ಕೆ.ನಾಯ್ಡು ರವರ ಅಂತಿಮ ವಿದಿ ವಿಧಾನವನ್ನು ನಾಳೆ
ಶನಿವಾರ ಬೆಳಿಗ್ಗೆ 11:00 ಗಂಟೆಗೆ ಚಿತ್ರದುರ್ಗ ನಗರದ ಜೋಗಿಮಟ್ಟಿ ರಸ್ತೆಯಲ್ಲಿರುವ ಮುಕ್ತಿಧಾಮದಲ್ಲಿ ನೆರವೇರಿಸಲಾಗುವುದು.
ನಾಳೆ ಬೆಳಿಗ್ಗೆ 11-30 ಕ್ಕೆ ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶ್ರದ್ಧಾಂಜಲಿಯನ್ನು ಸಲ್ಲಿಸಲಾಗುವುದು.
ನಾಯ್ಡು ರವರ ಅಭಿಮಾನಿಗಳು, ಶ್ರೇಯೋಭಿಲಾಷಿಗಳು, ಪಕ್ಷದ ಕಾರ್ಯಕರ್ತರು ಎಲ್ಲರೂ ಈ ಶ್ರದ್ದಾಂಜಲಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರ ಆತ್ಮಕ್ಕೆ ಶಾಂತಿಯನ್ನು ಕೋರಬೇಕೆಂದು ಕೋರಿದೆ.