April 24, 2024

Chitradurga hoysala

Kannada news portal

ಚಿತ್ರದುರ್ಗ ಜಿಲ್ಲಾ ಪಂಚಾಯತ ಉಪಾಧ್ಯಕ್ಷೆಯಾಗಿ ವಿಜಯಲಕ್ಷ್ಮಿ ಪ್ರಕಾಶ್ ಆಯ್ಕೆ

1 min read

ಚಿತ್ರದುರ್ಗ: ಇಂದು ಚಿತ್ರದುರ್ಗ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷರ ಸ್ಥಾನಕ್ಕೆ ಚುನಾವಣೆ ನಡೆದಿದ್ದು ಮಾಡದಕೆರೆ ಕ್ಷೇತ್ರ ಜಿಲ್ಲಾ ಪಂಚಾಯತ ಸದಸ್ಯೆ ವಿಜಯಲಕ್ಷ್ಮಿ ಪ್ರಕಾಶ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಚಳ್ಳಕೆರೆ ಶಾಸಕರಾದ ಶ್ರೀ ಟಿ ರಘುಮೂರ್ತಿ, ಮಾಜಿ ಸಂಸದರಾದ ಶ್ರೀ ಬಿ ಎಂ ಚಂದ್ರಪ್ಪ, ಮಾಜಿ ಶಾಸಕರಾದ ಶ್ರೀ ಉಮಾಪತಿ , ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ತಾಜಪೀರ್, ಚಿತ್ರದುರ್ಗ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಶಶಿಕಲಾ ಸುರೇಶ್ ಬಾಬು, ಸ್ಥಾಯಿ ಸಮಿತಿ ಅಧ್ಯಕ್ಷರಾದ ಕೌಶಲ್ಯ ತಿಪ್ಪೇಸ್ವಾಮಿ, ಜಿಲ್ಲಾ ಪಂಚಾಯತ್ ಸದಸ್ಯರು ಮತ್ತು ಕಾರ್ಯಕರ್ತರು ಹಾಜರಿದ್ದರು.

About The Author

Leave a Reply

Your email address will not be published. Required fields are marked *