ಬಿ.ಎಸ್.ವೈ ಸರ್ಕಾರದಲ್ಲಿ ಇಬ್ಬರಿಗೆ ಮಂತ್ರಿ ಭಾಗ್ಯ ಪಕ್ಕಾ ನಾ?
1 min readಚಿಕ್ಕಬಳ್ಳಾಪುರ : ಈ ಹಿಂದೆ ಸರ್ಕಾರ ರಚನೆ ವೇಳೆ ಏನೆಲ್ಲಾ ಮಾತುಕತೆ ಆಗಿತ್ತು. ಅದರಂತೆ ಪಕ್ಷದ ನಾಯಕರು ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಡೆದುಕೊಳ್ಳುತ್ತಾರೆಂಬ ವಿಶ್ವಾಸವಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಕೆ. ಸುಧಾಕರ್ ಹೇಳಿದ್ದಾರೆ.
ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ನೂತನ ಎಂಎಲ್ಸಿಗಳಾದ ಎಚ್.ವಿಶ್ವನಾಥ್ ಹಾಗೂ ಎಂಟಿಬಿ ನಾಗರಾಜ್ಗೆ ಸಚಿವ ಸ್ಥಾನ ನೀಡಬೇಕು ಎಂದು ಪರೋಕ್ಷವಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬಳಿಯಲ್ಲಿ ಆಗ್ರಹಿಸಿದ್ದಾರೆ.