April 26, 2024

Chitradurga hoysala

Kannada news portal

ಜಿಲ್ಲಾ ಪಂಚಾಯತ ವತಿಯಿಂದ ಡಿಡಿಪಿಐ ರವಿಶಂಕರರೆಡ್ಡಿ ಅವರಿಗೆ ಸನ್ಮಾನ

1 min read

ಚಿತ್ರದುರ್ಗ: ನಗರದ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಮಾಸಿಕ ಕೆಡಿಪಿ ಸಭೆಯಂದು SSLC ಪರೀಕ್ಷೆಯಲ್ಲಿ ಜಿಲ್ಲೆಯು 5 ನೇ ಸ್ಥಾನಕ್ಕೆ ಬರುವಲ್ಲಿ ಶ್ರಮಿಸಿದ ಎಲ್ಲಾರ ಪರವಾಗಿ ಡಿಡಿಪಿಐ ರವಿಶಂಕರರೆಡ್ಡಿ ಅವರನ್ನು ಜಿಲ್ಲಾ ಪಂಚಾಯತ ವತಿಯಿಂದ ಸನ್ಮಾನಿಸಲಾಯಿತು. ಜಿಲ್ಲಾ ಪಂಚಾಯತ ಅಧ್ಯಕ್ಷೆ ಶಶಿಕಲಾ ಸುರೇಶ್ ಬಾಬು, ಜಿಲ್ಲಾ ಪಂಚಾಯತ ಸದಸ್ಯರಾದ ಯೋಗೇಶ್ ಬಾಬು, ಅನಂತ್, ವಿಶಾಲಕ್ಷಿ ನಟರಾಜನ್, ಶಿವಮೂರ್ತಿ, ಗುರುಮೂರ್ತಿ, ನರಸಿಂಹರಾಜು ಇದ್ದರು.

About The Author

Leave a Reply

Your email address will not be published. Required fields are marked *