May 17, 2025

Chitradurga hoysala

Kannada news portal

ರಾಜ್ಯ ಅಲ್ಪಸಂಖ್ಯಾತ ಅಭಿವೃದ್ಧಿ ನಡುವೆ ನಿಯಮದಿಂದ ಸಾಲ ಸೌಲಭ್ಯಗಳಿಗೆ ಅರ್ಜಿ ಅಹ್ವಾನ.

1 min read


ಸಾಲ, ಸೌಲಭ್ಯಗಳಿಗೆ ಅರ್ಜಿ ಅಹ್ವಾನ
ಚಿತ್ರದುರ್ಗ,ಸೆಪ್ಟೆಂಬರ್.05:
  ರಾಜ್ಯ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ವತಿಯಿಂದ 2020-21ನೇ ಸಾಲಿಗೆ ಸಿ.ಇ.ಟಿ ಪರೀಕ್ಷೆಗೆ ಹಾಜರಾದ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಅರಿವು ಯೋಜನೆಯಡಿ ಸಾಲ, ಸೌಲಭ್ಯಕ್ಕೆ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 18 ಕೊನೆಯ ದಿನ.
  ಮತೀಯ ಅಲ್ಪಸಂಖ್ಯಾತರಾದ ಮುಸ್ಮಿಂ, ಕ್ರಿಶ್ಚಿಯನ್, ಜೈನ್ಸ್, ಬೌದ್ಧರು, ಸಿಖ್ಖರು, ಪಾರ್ಸಿಗಳು ಮತ್ತು ಆಂಗ್ಲೋ ಇಂಡಿಯನ್ ಸಮುದಾಯದ ವಿದ್ಯಾರ್ಥಿಗಳಿಗೆ ಅಇಖಿ,ಓಇಇಖಿ  ಮೂಲಕ ವೃತ್ತಿಪರ ಕೋರ್ಸ್‍ಗಳಿಗೆ ಪ್ರವೇಶ ಪಡೆಯಬಯಸುವ ವಿದ್ಯಾರ್ಥಿಗಳಿಗೆ, ನಿಗಮದಿಂದ ಅರಿವು ಯೋಜನೆಯಡಿ ಸಾಲ, ಸೌಲಭ್ಯ ನೀಡಲಿದ್ದು ಅರ್ಹರು kmdc.kar.nic.in/arivu2  ಆನ್‍ಲೈನ್ ಮೂಲಕ ಅರ್ಜಿಸಲ್ಲಿಸಿ ಒಂದು ಸೆಟ್ ಪ್ರಿಂಟೌಟನ್ನು ತೆಗೆದುಕೊಂಡು ಜಿಲ್ಲಾ ಕಚೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ: 08194-0226412 ಕ್ಕೆ ಸಂಪರ್ಕಿಸಬಹುದು ಎಂದು ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಜಿಲ್ಲಾ  ವ್ಯವಸ್ಥಾಪಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
========

About The Author

Leave a Reply

Your email address will not be published. Required fields are marked *