May 5, 2024

Chitradurga hoysala

Kannada news portal

ಬಿಗ್ ಬ್ರೇಕಿಂಗ್: ಕೇಂದ್ರ ಸಚಿವ ಸುರೇಶ ಅಂಗಡಿ ಇನ್ನಿಲ್ಲ.

1 min read

ಬೆಂಗಳೂರು: ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ 65 ವಿಧಿವಶರಾಗಿದ್ದಾರೆ.ಕೊರೋನಾ ಸೋಂಕಿನಿಂದ ಬಳಲುತ್ತಿದ್ದ ಅವರು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸೆ ನಿಧನರಾಗಿದ್ದಾರೆ.

ಕಳೆದ 15 ದಿನಗಳ ಹಿಂದೆ ತಮಗೆ ಕೊರೋನಾ ಪಾಸಿಟಿವ್ ಬಂದಿರುವುದಾಗಿ ಸ್ವತಃ ಅವರೇ ಟ್ವಿಟ್ ಮಾಡಿದ್ದು ನಾನು ವೈದ್ಯರ ಸಲಹೆಯ ಮೇರೆಗೆ ಚಿಕಿತ್ಸೆ ಪಡೆಯುತ್ತಿದ್ದು ಯಾರು ಕೂಡ ಆತಂಕ ಪಡಬೇಕಾಗಿಲ್ಲ ಶೀಘ್ರವಾಗಿ ಗುಣಮುಖರಾಗಿ ಬರುತ್ತೇನೆ ಎಂದಿದ್ದರು. ಆದರೆ ಇಂದು ಕೊನೆಯುಸಿರೆದಿದ್ದಾರೆ.

About The Author

Leave a Reply

Your email address will not be published. Required fields are marked *