February 10, 2025

Chitradurga hoysala

Kannada news portal

ಸಿಹಿ ಸುದ್ದಿ.ರಾಜ್ಯದ 28 ಲಕ್ಷ ರೈತರಿಗೆ ಸಾಲ ನೀಡುವ ಗುರಿ:ಸಚಿವ ಸೋಮಶೇಖರ್

1 min read

ಬೆಂಗಳೂರು: ರಾಜ್ಯದ 28 ಲಕ್ಷ ರೈತರಿಗೆ ಸಾಲ ವಿತರಿಸಲು ಕ್ರಮ ಕೈಗೊಳ್ಳಲಾಗಿದೆ. 20 ಸಾವಿರ ಕೋಟಿ ಸಾಲ ನೀಡುವ ಗುರಿ ಹೊಂದಲಾಗಿದೆ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಮತ್ತು ರಾಮನಗರ ಜಿಲ್ಲೆ ಡಿಸಿಸಿ ಬ್ಯಾಂಕ್ ಹಮ್ಮಿಕೊಂಡಿದ್ದ ಸಾಲ ವಿತರಣೆ ಸಮಾರಂಭದಲ್ಲಿ ಮಾತನಾಡಿದ ಸಚಿವರು, 2021 -22 ನೇ ಸಾಲಿನಲ್ಲಿ 28 ಲಕ್ಷ ರೈತರಿಗೆ 20 ಸಾವಿರ ಕೋಟಿ ರೂಪಾಯಿ ಅಲ್ಪಾವಧಿ, ಮಧ್ಯಮಾವಧಿ ಬೆಳೆ ಸಾಲ ನೀಡಲಾಗುವುದು. ಹೆಚ್ಚಿನ ಅನುದಾನ ನೀಡುವಂತೆ ನಬಾರ್ಡ್ ಗೆ ಮನವಿ ಸಲ್ಲಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

About The Author

Leave a Reply

Your email address will not be published. Required fields are marked *