May 17, 2025

Chitradurga hoysala

Kannada news portal

ಗ್ರಾ.ಪಂ. ಅಧ್ಯಕ್ಷ ಮತ್ತು ಸದಸ್ಯರಿಗೆ ಸಚಿವ ಶ್ರೀರಾಮುಲು ಅವರಿಂದ ಸನ್ಮಾನ .

1 min read

ಮೊಳಕಾಲ್ಮೂರು ವಿಧಾನಸಭೆ ಕ್ಷೇತ್ರದ ವ್ಯಾಪ್ತಿಗೆ ಬರುವ ಕೊಂಡ್ಲಹಳ್ಳಿ ಬಿಳಿ ನೀರು ಚಿಲುಮೆ ಗುರುತಿಪ್ಪೇರುದ್ರಸ್ವಾಮಿ ಸನ್ನಿಧಿಯಲ್ಲಿ ಇಂದು ಗ್ರಾಮ ಪಂಚಾಯಿತಿಯ ನೂತನವಾಗಿ ಆಯ್ಕೆಯಾದ ಗ್ರಾಮ ಪಂಚಾಯಿತಿ ಅಧ್ಯಕ್ಷರು ಉಪಾಧ್ಯಕ್ಷರು ಹಾಗೂ ಸದಸ್ಯರುಗಳಿಗೆ 400 ಸದಸ್ಯರುಗಳಿಗೆ ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಶ್ರೀರಾಮುಲು ಅವರ ವತಿಯಿಂದ ಸನ್ಮಾನ ಸಮಾರಂಭವನ್ನು ಏರ್ಪಡಿಸಿ ಎಲ್ಲಾರಿಗೂ ಸನ್ಮಾನಿಸಲಾಯಿತು. ಇದರಲ್ಲಿ ಶ್ರೀರಾಮುಲು ಅಪ್ತ ಸಹಾಯಕ ಆರ್.ಪಾಲಯ್ಯ ಸಹ ಕಾಲುವೇಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಆಗಿ ಭಾಗಿಯಾಗಿರುವುದು ವಿಶೇಷವಾಗಿತ್ತು.

About The Author

Leave a Reply

Your email address will not be published. Required fields are marked *