ನಾಳೆ ತುರುವನೂರು ಶ್ರೀಆಂಜನೇಯ ಸ್ವಾಮಿ ರಥೋತ್ಸವ.
1 min readತುರುವನೂರು: ಫೆ.27ರಂದು ಶ್ರೀಆಂಜನೇಯ ಸ್ವಾಮಿ ರಥೋತ್ಸವ
******
ಚಿತ್ರದುರ್ಗ,ಫೆಬ್ರವರಿ26:
ಚಿತ್ರದುರ್ಗ ತಾಲ್ಲೂಕಿನ ತುರುವನೂರು ಗ್ರಾಮದಲ್ಲಿ ಫೆಬ್ರವರಿ 27 ರಂದು ಬೆಳಿಗ್ಗೆ 10.15ಕ್ಕೆ ಶ್ರೀಆಂಜನೇಯಸ್ವಾಮಿ ರಥೋತ್ಸವ ಕಾರ್ಯಕ್ರಮ ನಡೆಯಲಿದೆ.
ಅಂದು ಮಧ್ಯಾಹ್ನ 2.30 ಗಂಟೆಗೆ ದಾಸಯ್ಯ ಪವಾಡ ಮೆರವಣಿಗೆ ಕಾರ್ಯಕ್ರಮ ನಡೆಯಲಿದ್ದು ಎಂದು ಆಂಜನೇಯಸ್ವಾಮಿ ದೇವಸ್ಥಾನ ಆಡಳಿತ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ತುರುವನೂರಿನ ಗ್ರಾಮಸ್ಥರು ತಿಳಿಸಿದ್ದಾರೆ.