ಚಿತ್ರದುರ್ಗ: ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಕೊರೋನಾ ಸೋಂಕಿಗೆ ಚಿಕಿತ್ಸೆಯನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಪಡೆದು ಗುಣಮುಖರಾಗಿ ಇಂದು ಆಸ್ಪತ್ರೆ ಯಿಂದ ಬಿಡುಗಡೆ ಹೊಂದಿ ಚಿತ್ರದುರ್ಗದ ತಮ್ಮ ಸ್ವಗೃಹಕ್ಕೆ ಆಗಮಿಸಿದ್ದಾರೆ. ವೈದ್ಯರು 10 ದಿನಗಳ ಕಾಲ ಹೋಂ ಕ್ವಾರಂಟೇನ್ ಮಾಡಲು ಇರಲು ಸೂಚಿಸಿರುತ್ತಾರೆ.