ಏ.23ರಿಂದ ಕುರಿ, ಮೇಕೆ ಸಂತೆ ರದ್ದು
1 min readಚಿತ್ರದುರ್ಗ,ಏಪ್ರಿಲ್23:
ಕೊರೊನಾ (ಕೋವಿಡ್-19) ವೈರಸ್ನಿಂದಾಗಿ ಸಂಭವಿಸಬಹುದಾದ ಅನಾಹುತಗಳನ್ನು ತಡಗಟ್ಟಲು ಹಾಗು ನಿಯಂತ್ರಣಕ್ಕೆ ಸೂಕ್ತ ಕ್ರಮ ಕೈಗೊಳ್ಳಬೇಕಾದ ಹಿನ್ನೆಲೆಯಲ್ಲಿ ಚಿತ್ರದುರ್ಗ ಕೃಷಿ ಉತ್ಪನ್ನ ಮಾರುಕಟ್ಟೆ ಪ್ರಾಂಗಣದಲ್ಲಿ ಜರುಗುವ ಕುರಿ, ಮೇಕೆ ಸಂತೆಯನ್ನು ಏಪ್ರಿಲ್ 23 ರಿಂದ ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ರದ್ದುಪಡಿಸಲಾಗಿದೆ ಎಂದು ಚಿತ್ರದುರ್ಗ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.