April 20, 2024

Chitradurga hoysala

Kannada news portal

ದೇವದಾಸಿ ಮಹಿಳೆಯರಿಗೆ ಭೂಮಿ ಖರೀದಿ ಪತ್ರ ವಿತರಣೆ*

1 min read
ದೇವದಾಸಿ ಮಹಿಳೆಯರಿಗೆ ಭೂಮಿ ಖರೀದಿ ಪತ್ರ ವಿತರಣೆ*

*ದೇವದಾಸಿ ಮಹಿಳೆಯರಿಗೆ ಭೂಮಿ ಖರೀದಿ ಪತ್ರ ವಿತರಣೆ*

ಡಾ.ಬಿ ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲ್ಲೂಕಿನಲ್ಲಿ ಉಪಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ ಅವರ ಅಮೃತ ಹಸ್ತದಿಂದ ಭೂ ಒಡೆತನ ಯೋಜನೆ ಅಡಿಯಲ್ಲಿ ವಿಮುಕ್ತ ದೇವದಾಸಿ ಮಹಿಳೆಯರಿಗೆ ಭೂಮಿಯ ಖರೀದಿ ಪತ್ರ ವಿತರಣೆ ಮಾಡಲಾಯಿತು . ಕಾರ್ಯಕ್ರಮದಲ್ಲಿ
ಬಸವಮೂರ್ತಿ ಮಾದರ ಚೆನ್ನಯ್ಯ ಸ್ವಾಮೀಜಿ ಹಾಗೂ ಷಡಕ್ಷರಿಮುನಿ ಸ್ವಾಮೀಜಿ ಯವರು, ಚಿತ್ರದುರ್ಗ ಸಂಸದ ಎ ನಾರಾಯಣಸ್ವಾಮಿ , ಕೊಪ್ಪಳ ಸಂಸದ ಕರಡಿ ಸಂಗಣ್ಣ, ಕುಷ್ಟಗಿ ಶಾಸಕ ಅಮರೇಗೌಡ ಪಾಟೀಲ್ ಬಯ್ಯಾಪುರ, ಕುಷ್ಟಗಿ ಪುರಸಭೆ ಅಧ್ಯಕ್ಷರಾದ ಹಿರೇಮಠ ಮತ್ತಿತರರು ಉಪಸ್ಥಿತರಿದ್ದರು.

About The Author

Leave a Reply

Your email address will not be published. Required fields are marked *