ಹಿಂದುಳಿದ ವರ್ಗಗಳ ವಿಭಾಗದ ಬ್ಲಾಕ್ ಅಧ್ಯಕ್ಷರಾಗಿ ಹೆಚ್.ಬಿ.ತಿಪ್ಪೇಸ್ವಾಮಿ ನೇಮಕ , ಎನ್.ಡಿ.ಕುಮಾರ್
1 min readಹಿಂದುಳಿದ ವರ್ಗಗಳ ವಿಭಾಗದ ಬ್ಲಾಕ್ ಅಧ್ಯಕ್ಷರಾಗಿ ಹೆಚ್.ಬಿ.ತಿಪ್ಪೇಸ್ವಾಮಿ ನೇಮಕ , ಎನ್.ಡಿ.ಕುಮಾರ್
ಚಿತ್ರದುರ್ಗ:
ಚಿತ್ರದುರ್ಗ ಹಿಂದುಳಿದ ವರ್ಗಗಳ ವಿಭಾಗದ ಜಿಲ್ಲಾ ಅಧ್ಯಕ್ಷ ಎನ್.ಡಿ.ಕುಮಾರ್ ಇವರು ಪಕ್ಷದ ಸಂಘಟನೆಗಾಗಿ ಕ್ಷಣದಿಂದಲೇ ಜಾರಿಗೆ ಬರುವಂತೆ ತಳಕು ಬ್ಲಾಕ್ ಅಧ್ಯಕ್ಷರಾಗಿ ಹೆಚ್ .ಬಿ. ತಿಪ್ಪೇಸ್ವಾಮಿ ಇವರನ್ನು ನೇಮಕ ಮಾಡಿ ಆದೇಶ ನೀಡಲಾಯಿತು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ ಕೆ ತಾಜ್ ಪೀರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂಪತ್ ಕುಮಾರ್, ಮೈಲಾರಪ್ಪ, ಇಂಟಕ್ ಅಧ್ಯಕ್ಷ ಅಶೋಕ್ ನಾಯ್ಡು, ಮಹಮದ್ ಸಾಬ್, ಮೊಳಕಾಲ್ಮೂರು ಮುಖಂಡರಾದ ವೆಂಕಟೇಶ್, ಯುವ ಕಾಂಗ್ರೆಸ್ ಸಂದೀಪ್ ಸೇರಿದಂತೆ ಇನ್ನು ಮುಂತಾದವರು ಹಾಜರಿದ್ದರು.