April 27, 2024

Chitradurga hoysala

Kannada news portal

ದೆಹಲಿಗೆ ಭೇಟಿ ನೀಡಿದ ಬಿ.ಎಸ್.ಯಡಿಯೂರಪ್ಪರನ್ನ ಭೇಟಿ ಮಾಡಿ ಅಭಿನಂದನೆ ತಿಳಿಸಿದ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ ಎ ನಾರಾಯಣಸ್ವಾಮಿ

1 min read

ದೆಹಲಿಗೆ ಭೇಟಿ ನೀಡಿದ ಬಿ.ಎಸ್.ಯಡಿಯೂರಪ್ಪರನ್ನ ಭೇಟಿ ಮಾಡಿ ಅಭಿನಂದನೆ ತಿಳಿಸಿದ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ     ಎ. ನಾರಾಯಣಸ್ವಾಮಿ

ದೆಹಲಿ:ಶುಕ್ರವಾರ ದೆಹಲಿಗೆ ಭೇಟಿ ನೀಡಿದ ಮುಖ್ಯಮಂತ್ರಿಗಳಾದ ಬಿ ಎಸ್ ಯಡಿಯೂರಪ್ಪನವರನ್ನು ಭೇಟಿ ಮಾಡಿ ಅಭಿನಂದನೆಗಳನ್ನು ತಿಳಿಸಿ ಕರ್ನಾಟಕದ ಅಭಿವೃದ್ಧಿಯ ಬಗ್ಗೆ ಚರ್ಚೆ ನಡೆಸಿದ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ ಎ.ನಾರಾಯಣ ಸ್ವಾಮಿ. ಈ ಸಂಧರ್ಭದಲ್ಲಿ ಕೇಂದ್ರ ನವೀಕರಿಸಬಹುದಾದ ಇಂಧನ ಮೂಲ ಮತ್ತು ರಾಸಾಯನಿಕ, ರಸಗೊಬ್ಬರ ಖಾತೆ ರಾಜ್ಯ ಸಚಿವರಾದ ಭಗವಂತ ಖೂಬಾ , ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ ರವರು, ಕೇಂದ್ರ ಕೌಶಲ್ಯಭಿವೃದ್ಧಿ ಹಾಗೂ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಖಾತೆ ರಾಜ್ಯ ಸಚಿವರಾದ ರಾಜೀವ್ ಚಂದ್ರಶೇಖರ್ ರವರು ಉಪಸ್ಥಿತರಿದ್ದರು.

About The Author

Leave a Reply

Your email address will not be published. Required fields are marked *