ಶಬರಿಮಲೆಗೆ ಶುಕ್ರವಾರ ಭೇಟಿ ನೀಡಿದ ಸಮಾಜಕಲ್ಯಾಣ ಸಚಿವ ಶ್ರೀರಾಮುಲು,
1 min readಶಬರಿಮಲೆಗೆ ಶುಕ್ರವಾರ ಭೇಟಿ ನೀಡಿದ ಸಮಾಜಕಲ್ಯಾಣ ಸಚಿವ ಶ್ರೀರಾಮುಲು,
ಬೆಂಗಳೂರು: ಶಬರಿಮಲೆಗೆ ಶುಕ್ರವಾರ ಭೇಟಿ ನೀಡಿದ ಸಮಾಜಕಲ್ಯಾಣ ಸಚಿವ ಶ್ರೀರಾಮುಲು, ನೀಲಾಕೆಲ್ ಬೇಸ್ ಕ್ಯಾಂಪ್ ನಲ್ಲಿ ಸಸಿ ನೆಟ್ಟು ನೀರುಣಿಸಲಾಯಿತು.
ಈ ಸಂದರ್ಭದಲ್ಲಿ ಕೇರಳ ಸರ್ಕಾರದ ಧಾರ್ಮಿಕ ದತ್ತಿ ಇಲಾಖೆ ಸಚಿವ ಕೆ. ರಾಧಾಕೃಷ್ಣನ್, ಕೊನ್ನಿ ವಿಧಾನಸಭಾ ಕ್ಷೇತ್ರದ ಶಾಸಕ ಕೆ ಯು ಜೆನಿಶ್ ಕುಮಾರ್, ಟ್ರಾವಂಗೋರ್ ದೇವಸ್ಥಾನದ ಬೋರ್ಡ್ ಅಧ್ಯಕ್ಷರಾದ ಎನ್ ವಾಸು ಉಪಸ್ಥಿತರಿದ್ದರು.