April 19, 2024

Chitradurga hoysala

Kannada news portal

ಹೊಳಲ್ಕೆರೆಯಲ್ಲಿ ಇಂದು ಬ್ಲಾಕ್ ಕಾಂಗ್ರೆಸ್ ಯಿಂದ ಬಾ.ಜ.ಪ ವಿರುದ್ಧ ಸೈಕಲ್ ಜಾಥಾ ಪ್ರತಿಭಟನೆ ನಡೆಯಿತು.ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಭಾಗಿ

1 min read

ಹೊಳಲ್ಕೆರೆಯಲ್ಲಿ ಇಂದು ಬ್ಲಾಕ್ ಕಾಂಗ್ರೆಸ್ ಯಿಂದ ಬಾ.ಜ.ಪ ವಿರುದ್ಧ ಸೈಕಲ್ ಜಾಥಾ ಪ್ರತಿಭಟನೆ ನಡೆಯಿತು.ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಭಾಗಿ

ಹೊಳಲ್ಕೆರೆ :
ಅಧಿಕಾರ ಕೊಟ್ಟರೆ ದೇಶದ ಚಿತ್ರಣವನ್ನೇ ಬದಲಾಯಿಸುತ್ತೇವೆ ಎಂದು ಸುಳ್ಳು ಭಾಷಣದಿಂದ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ ಇಂಧನ ಸೇರಿದಂತೆ ಅಗತ್ಯ ವಸ್ತುಗಳನ್ನು ಗಗನಕ್ಕೆ ಏರಿಸುವ ಮೂಲಕ ಜನರನ್ನು ಸಂಕಷ್ಟಕ್ಕೆ ಸಿಲುಕಿಸಿದರ ವಿರುದ್ಧ ಹೊಳಲ್ಕೆರೆ ನಗರದಲ್ಲಿ ಕಾಂಗ್ರೆಸ್ ಮುಖಂಡರು, ಕಾರ್ಯ ಕರ್ತರಿಂದ ಬಾರಿ ಪ್ರತಿಭಟನೆ ನಡೆಯಿತು.

ಕುಕ್ಕುವಾಡೇಶ್ವರಿ ದೇವಸ್ಥಾನದಿ‌ಂದ ಮಾಜಿ ಸಚಿವ ಹೆಚ್.ಆಂಜನೇಯ ಅವರ ನೇತೃತ್ವದಲ್ಲಿ ಆರಂಭವಾದ ಸೈಕಲ್ ಜಾಥಾದ ಪಾದಯಾತ್ರೆಯಲ್ಲಿ ಕೆಪಿಸಿಸಿ ವೀಕ್ಷಕರು ಮತ್ತು ಮಾಜಿ ಸಂಸದ ವಿ.ಎಸ್.ಉಗ್ರಪ್ಪ, ಮಾಜಿ ಸಚಿವ ನಜೀರ್ ಅಹ್ಮದ್, ಮೋಹನ್‌ಬಾಬು, ನಾಗರಾಜ್ .
ಮಾಜಿ ಸಂಸದ ಬಿ.ಎನ್.ಚಂದ್ರಪ್ಪ, ಮಾಜಿ ಶಾಸಕರಾದ ಎ.ವಿ.ಉಮಾಪತಿ, ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ ಎಂ.ಕೆ.ತಾಜ್‌ಪೀರ್, ಕಾರ್ಯಾಧ್ಯಕ್ಷ ಹಾಲಸ್ವಾಮಿ , ಮುಖಂಡ ಜಿ.ಎಸ್.ಮಂಜುನಾಥ್, ಎನ್.ಡಿ. ಕುಮಾರ್, ಪ್ರದಾನ ಕಾರ್ಯದರ್ಶಿ ಕೆ.ಪಿ.ಸಂಪತ್ತಕುಮಾರ್ ,ಜಿಲ್ಲಾ ಕಾರ್ಯದರ್ಶಿ ಸಿ.ಎನ್.ಕುಮಾರ್, ಕಾರ್ಮಿಕ ವಿಭಾಗದ ಬ್ಲಾಕ್ ಅಧ್ಯಕ್ಷ ಹೀರೆಬೇನೂರು ಬಿ.ಕೆ.ವಿಜಯಕುಮಾರ್, ಮಾಜಿ ಜಿ.ಪ.ಉಪಾಧ್ಯಕ್ಷ ತಾಳಿಕಟ್ಟಿ ಗಂಗಾಧರ ,ವಕೀಲರಾಾದ   ಜಯಪ ಬ್ಲಾ,ಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಚ್.ಟಿ.ಹನುಮಂತಪ್ಪ, ಸೇರಿದಂತೆ ಮುಖಂಡರು ಭಾಗವಹಿಸಿದ್ದರು.

About The Author

Leave a Reply

Your email address will not be published. Required fields are marked *