ಸಂಸತ್ತಿನ ಅಧಿವೇಶನದಲ್ಲಿ ಭಾಗವಹಿಸಲು ದೆಹಲಿಗೆ ತೆರಳಿದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು
1 min readಸಂಸತ್ತಿನ ಅಧಿವೇಶನದಲ್ಲಿ ಭಾಗವಹಿಸಲು ದೆಹಲಿಗೆ ತೆರಳಿದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು
ಸಂಸತ್ತಿನ ಅಧಿವೇಶನದಲ್ಲಿ ಭಾಗವಹಿಸಲು ದೆಹಲಿಗೆ ತೆರಳಿದ ಮಾಜಿ ಪ್ರಧಾನಿಗಳು ಹಾಗೂ ರಾಜ್ಯಸಭಾ ಸದಸ್ಯರಾದ ಹೆಚ್.ಡಿ. ದೇವೇಗೌಡರನ್ನು ಉತ್ತಮ ಸಂಸದೀಯ ಸಂಪ್ರದಾಯದ ಪ್ರಕಾರ ರಾಜ್ಯಸಭೆಯಲ್ಲಿ ಸದನದ ಮುಖಂಡರಾದ ಪಿಯೂಷ್ ಗೋಯಲ್ ಅವರು ಭಾನುವಾರ ಸಂಜೆ ಭೇಟಿಯಾಗಿ, ಸ್ವಾಗತಿಸಿದರು .
ಇದೇ ಸಂದರ್ಭದಲ್ಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ನವರು ಉಪಸ್ಥಿತರಿದ್ದರು.