ಶಿಕ್ಷಣ ಸಂತ,ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಯವರಿಗೆ ಜನ್ಮದಿನದ ಶುಭಾಶಯ ಕೋರಿದ,ಅರೋಗ್ಯ ಸಚಿವ ಡಾ.ಕೆ ಸುಧಾಕರ್.
1 min readಶಿಕ್ಷಣ ಸಂತ,ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ
ಯವರಿಗೆ ಜನ್ಮದಿನದ ಶುಭಾಶಯ ಕೋರಿದ,ಅರೋಗ್ಯ ಸಚಿವ ಡಾ.ಕೆ ಸುಧಾಕರ್.
ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧೀಶರು, ಅನ್ನ ದಾಸೋಹಿ, ಶಿಕ್ಷಣ ಸಂತ,ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಗಳಿಗೆ ಇಂದು ಜನ್ಮದಿನದ ಭಕ್ತಿಪೂರ್ವಕ ಶುಭಾಶಯ ಕೋರಿ,
ಶ್ರೀಗಳ ಅನುಗ್ರಹ, ಆಶೀರ್ವಾದ ಮತ್ತು ಮಾರ್ಗದರ್ಶನ ನಮ್ಮ ನಾಡಿಗೆ ಸದಾ ದೊರೆಯಲಿ ಎಂದು ಪ್ರಾರ್ಥಿಸಿದ ಅರೋಗ್ಯ ಸಚಿವ ಡಾ.ಕೆ ಸುಧಾಕರ್.