April 18, 2024

Chitradurga hoysala

Kannada news portal

ಕಾಂಗ್ರಸ್ ಕಛೇರಿಯಲ್ಲಿ ಪದಗ್ರಹಣ ಸಮಾರಂಭ

1 min read

ಕಾಂಗ್ರಸ್ ಕಛೇರಿಯಲ್ಲಿ ಪದಗ್ರಹಣ ಸಮಾರಂಭ
_________________________________________
ಶುಕ್ರವಾರ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಹಿಂದುಳಿದ ವರ್ಗಗಳ ಜಿಲ್ಲಾ ಅಧ್ಯಕ್ಷ ಎನ್. ಡಿ.ಕುಮಾರ್ ರವರು ಚಿತ್ರದುರ್ಗ ಗ್ರಾಮಾಂತರ ಬ್ಲಾಕ್ ಅಧ್ಯಕ್ಷರನ್ನಾಗಿ ಹೆಚ್.ಕುಮಾರ್ (ಪಿ.ಒ.ಪಿ) ರವರನ್ನು ನೇಮಕ ಮಾಡಿ ಆದೇಶ ನೀಡಿದರು.ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಎಂ.ಕೆ.ತಾಜ್ ಪೀರ್ , ಕಾರ್ಯಾಧ್ಯಕ್ಷರಾದ ಕೆ.ಎಂ.ಹಾಲಸ್ವಾಮಿ ರವರು, ಪ್ರಧಾನ ಕಾರ್ಯದರ್ಶಿಗಳಾದ ಡಿ.ಎನ್.ಮೈಲಾರಪ್ಪ ರವರು, ಶ್ರೀ ಕೆ.ಪಿ.ಸಂಪತ್ ಕುಮಾರ್ ಗ್ರಾಮಾಂತರ ಬ್ಲಾಕ್ ಅಧ್ಯಕ್ಷ ಆರ್.ಪ್ರಕಾಶ್ಎಸ್.ಟಿ.ಸೆಲ್ ಜಿಲ್ಲಾ ಅಧ್ಯಕ್ಷ ಹೆಚ್.ಅಂಜಿನಪ್ಪ ಸೇರಿದಂತೆ ಇನ್ನೂ ಮುಂತಾದ ಕಾಂಗ್ರೆಸ್ ನ ಮುಖಂಡರು ಸರಳ ಕಾರ್ಯ ಕ್ರಮದಲ್ಲಿ ಭಾಗವಹಿಸಿದ್ದರು.

About The Author

Leave a Reply

Your email address will not be published. Required fields are marked *