ಸಾಯಿಬಾಬಾ ದೇವಸ್ಥಾನ ಗುರುಪೂರ್ಣಿಮಾ ಕಾರ್ಯಕ್ರಮ ಶಾಸಕ ಟಿ.ರಘುಮೂರ್ತಿ…
1 min readಸಾಯಿಬಾಬಾ ದೇವಸ್ಥಾನ ಗುರುಪೂರ್ಣಿಮಾ ಕಾರ್ಯಕ್ರಮ ಶಾಸಕ ಟಿ.ರಘುಮೂರ್ತಿ…
ಚಳ್ಳಕೆರೆ:
ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಟಿ ರಘುಮೂರ್ತಿರವರು ನಗರದ ಸಾಯಿಬಾಬಾ ದೇವಸ್ಥಾನಲ್ಲಿ ಗುರುಪೂರ್ಣಿಮಾ ಅಂಗವಾಗಿ ಶನಿವಾರ ಹಮ್ಮಿಕೊಂಡಿದ್ದ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ನಮನಗಳನ್ನು ಸಲ್ಲಿಸಿದರು.
ಈ ಸಂದರ್ಭದಲ್ಲಿ ನಗರಸಭಾ ಸ್ಥಾಯಿ ಸಮಿತಿ ಅಧ್ಯಕ್ಷ ರಮೇಶ್ ಗೌಡ, ಸದಸ್ಯರು, ಪಕ್ಷದ ಹಿರಿಯ ಮುಖಂಡರು ಸೇರಿದಂತೆ ಹಲವು ಕಾರ್ಯಕರ್ತರು ಉಪಸ್ಥಿತರಿದ್ದರು.