April 29, 2024

Chitradurga hoysala

Kannada news portal

ಸಾಯಿಬಾಬಾ ದೇವಸ್ಥಾನ  ಗುರುಪೂರ್ಣಿಮಾ ಕಾರ್ಯಕ್ರಮ ಶಾಸಕ ಟಿ.ರಘುಮೂರ್ತಿ…

1 min read

ಸಾಯಿಬಾಬಾ ದೇವಸ್ಥಾನ  ಗುರುಪೂರ್ಣಿಮಾ ಕಾರ್ಯಕ್ರಮ ಶಾಸಕ ಟಿ.ರಘುಮೂರ್ತಿ…

ಚಳ್ಳಕೆರೆ:

ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಟಿ ರಘುಮೂರ್ತಿರವರು ನಗರದ ಸಾಯಿಬಾಬಾ ದೇವಸ್ಥಾನಲ್ಲಿ ಗುರುಪೂರ್ಣಿಮಾ ಅಂಗವಾಗಿ ಶನಿವಾರ ಹಮ್ಮಿಕೊಂಡಿದ್ದ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ನಮನಗಳನ್ನು ಸಲ್ಲಿಸಿದರು.

 

ಈ ಸಂದರ್ಭದಲ್ಲಿ ನಗರಸಭಾ ಸ್ಥಾಯಿ ಸಮಿತಿ ಅಧ್ಯಕ್ಷ ರಮೇಶ್ ಗೌಡ, ಸದಸ್ಯರು, ಪಕ್ಷದ ಹಿರಿಯ ಮುಖಂಡರು ಸೇರಿದಂತೆ ಹಲವು ಕಾರ್ಯಕರ್ತರು ಉಪಸ್ಥಿತರಿದ್ದರು.

 

About The Author

Leave a Reply

Your email address will not be published. Required fields are marked *