ಸಂಸ್ಕೃತ ವಿದ್ಯಾರ್ಥಿಗಳಿಗೆ ಅನ್ನಪೂರ್ಣೇಶ್ವರಿ ಭವನ ಕಟ್ಟಡದ ಶಂಕುಸ್ಥಾಪನೆಯನ್ನು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿಯವರು ನೆರವೇರಿಸಿದರು.
1 min readಸಂಸ್ಕೃತ ವಿದ್ಯಾರ್ಥಿಗಳಿಗೆ ಅನ್ನಪೂರ್ಣೇಶ್ವರಿ ಭವನ ಕಟ್ಟಡದ ಶಂಕುಸ್ಥಾಪನೆಯನ್ನು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿಯವರು ನೆರವೇರಿಸಿದರು.
ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶ್ರೀಗಿರಿ ತಪೋವನದಲ್ಲಿ ಸಂಸ್ಕೃತ ವಿದ್ಯಾರ್ಥಿಗಳಿಗೆ ಅನ್ನಪೂರ್ಣೇಶ್ವರಿ ಭವನ ಕಟ್ಟಡದ ಶಂಕುಸ್ಥಾಪನೆಯನ್ನು ಪೀಠಾಧ್ಯಕ್ಷರಾದ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಯವರು ಶನಿವಾರ ನೆರವೇರಿಸಿದರು.ಈ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಶಾಖಾಮಠದ ಎಲ್ಲಾ ಸ್ವಾಮಿಜಿಗಳು ಹಾಗೂ ಮಠದ ಸದ್ಭಕ್ತರು ಉಪಸ್ಥಿತರಿದ್ದರು.