April 27, 2024

Chitradurga hoysala

Kannada news portal

ಕರ್ನಾಟಕ ಸರ್ಕಾರದ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಅಭಿನಂದಿಸಿದ: ಶ್ರೀಬಸವಮೂರ್ತಿ ಮಾದಾರಚನ್ನಯ್ಯ ಶ್ರೀಗಳು

1 min read


ಕರ್ನಾಟಕ ಸರ್ಕಾರದ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಅಭಿನಂದಿಸಿದ:
ಶ್ರೀಬಸವಮೂರ್ತಿ ಮಾದಾರಚನ್ನಯ್ಯ ಶ್ರೀಗಳು.

ಶ್ರೀ ಶಿವಶರಣ ಮಾದಾರ ಚನ್ನಯ್ಯ ಗುರುಪೀಠ,ಚಿತ್ರದುರ್ಗ- ಇದರ ಪೀಠಾಧ್ಯಕ್ಷರಾದ ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಯವರ ನೇತೃತ್ವದಲ್ಲಿ ಕರ್ನಾಟಕ ಸರ್ಕಾರದ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಸಿ.ಎಂ ನಿವಾಸದಲ್ಲಿ ಹೂಗುಚ್ಛ ನೀಡಿ ಅಭಿನಂದಿಸಲಾಯಿತು.

ಈ ವೇಳೆ ಮಾಜಿ ಸಚಿವರು, ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಎಂ. ಶಿವಣ್ಣ ಕೋಟೆ, ಬಳ್ಳಾರಿ ಹನುಮಂತಪ್ಪ, ನಿವೃತ್ತ ಹಿರಿಯ ಕೆ.ಎ.ಎಸ್ ಆಧಿಕಾರಿ ಬಿ.ಜೆ.ಪಿಯ ರಾಜ್ಯ ಪ್ರಮುಖರಾದ ಬಿ.ಎಸ್. ಪುರುಷೋತ್ತಮ್, ದೇವೇಂದ್ರ ಅವರು ಹಾಜರಿದ್ದರು.

About The Author

Leave a Reply

Your email address will not be published. Required fields are marked *