May 15, 2024

Chitradurga hoysala

Kannada news portal

ಕಾಂಗ್ರೆಸ್ ಪಕ್ಷದಲ್ಲಿನ ಬೇರು-ತಳಮಟ್ಟದ ಕಾರ್ಯಕರ್ತರು ಪಕ್ಷ ಸಂಘಟನೆಗೆ ಒತ್ತು ನೀಡಬೇಕಾಗಿದೆ : ಕೆ.ಪಿ.ಸಿ.ಸಿ. ಮಾಧ್ಯಮ ವಕ್ತಾರರು,ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಮಾಜಿ ಸದಸ್ಯರಾದ ಬಿ.ಎನ್.ಚಂದ್ರಪ್ಪ

1 min read

ಕಾಂಗ್ರೆಸ್ ಪಕ್ಷದಲ್ಲಿನಬೇರು ಮಟ್ಟದ.ಕಾರ್ಯಕರ್ತರುಪಕ್ಷ ಸಂಘಟನೆಗೆ ಒತ್ತು ನೀಡಬೇಕಾಗಿದೆ : ಕೆ.ಪಿ.ಸಿ.ಸಿ. ಮಾಧ್ಯಮ ವಕ್ತಾರರು,ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಮಾಜಿ ಸದಸ್ಯರಾದ ಬಿ.ಎನ್.ಚಂದ್ರಪ್ಪ .                                                                                              ಚಿತ್ರದುರ್ಗ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಪೂರ್ವಭಾವಿ ಸಭೆಯನ್ನು ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಇಂದು ನಡೆಸಲಾಯಿತು.

ಕೆ.ಪಿ.ಸಿ.ಸಿ.ಯ ಮಾಧ್ಯಮ ವಕ್ತಾರರು,ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಮಾಜಿ ಸದಸ್ಯರಾದ ಬಿ.ಎನ್.ಚಂದ್ರಪ್ಪ ಮಾತನಾಡಿ,ಕಾಂಗ್ರೆಸ್ ಪಕ್ಷದಲ್ಲಿನ ಬೇರು-ತಳಮಟ್ಟದ ಕಾರ್ಯಕರ್ತರು ಪಕ್ಷ ಸಂಘಟನೆಗೆ ಒತ್ತು ನೀಡಬೇಕಾಗಿದೆ ಮತ್ತು ಮುಂಬರುವ ಎಲ್ಲ ಚುನಾವಣೆಗಳನ್ನು ಗೆಲ್ಲಬೇಕು ಅದಕ್ಕೆ ಬೇಕಾಗುವ ಎಲ್ಲಾ ತಯಾರಿಗಳನ್ನು ಮಾಡಿಕೂಳ್ಳ ಬೇಕು ಎಂದುರು.

ಇದೆ ಸಂದರ್ಭದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಅಧ್ಯಕ್ಷ ಹಾಗೂ ಮಾಜಿ ಸಂಸದರಾದ ಸಿ.ನಾರಾಯಣಸ್ವಾಮಿ ಮಾತನಾಡಿ, ಪಕ್ಷ ಸಂಘಟನೆಗೆ ಒತ್ತು ನೀಡಿ, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ತಾಪಂ, ಜಿಪಂ ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಗೆಲುವು ಪಡೆಯುವ ಮೂಲಕ ಅಧಿಕಾರ ಚುಕಾಣಿ ಹಿಡಿಯಬೇಕೆದರು.

    ಮಾಜಿ ಜಿಲ್ಲಾ ಪಂಚಾಯತ ಸದಸ್ಯ ಆರ್. ಕೃಷ್ಣ ಮೂರ್ತಿ ಮಾತನಾಡಿದರು.                                                   ಎ.ಐ.ಸಿ.ಸಿಯ ವೀಕ್ಷಕರಾದ ಬಿನಿತ ವೊರ, ವಿಜಯ್ ಸಿಂಗ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತಾಜ್ ಪೀರ್, ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಹಾಲೇಶ್,ಮಾಜಿ ಶಾಸಕ ಉಮಾತಿ, ಕಾಂಗ್ರೆಸ್ ಮುಖಂಡ ಹನುಮಲಿಷಣ್ಮುಖಪ್ಪ,
ಜಿಲ್ಲಾ ಎಸ್.ಟಿ ಸೇಲ್ನ ಅಧ್ಯಕ್ಷ ಅಂಜೀನಪ್ಪ,
ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಶಶಿಕಲಾಸುರೇಶ್ ಬಾಬು  ಮಾಜಿ ಜಿಲ್ಲಾ ಪಂಚಾಯತ್  ಸದಸ್ಯರು ಆರ್ .ಕೃಷ್ಣ ಮೂರ್ತಿ , ನರಸಿಂಹರಾಜು,   ಕಾಂಗ್ರೆಸ್ ವಿವಿಧ ಘಟಕಗಳ ಮುಖಂಡರು, ಕಾರ್ಯಕರ್ತರು ಸಭೆಯಲ್ಲಿ ಭಾಗಿಯಾಗಿದ್ದರು.

About The Author

Leave a Reply

Your email address will not be published. Required fields are marked *