April 20, 2024

Chitradurga hoysala

Kannada news portal

ಡಾ.ನಿರ್ಮಲಾನಂದನಾಥ ಶ್ರೀ ಗಳಿಂದ ಆಶೀರ್ವಾದ ಪಡೆದ ಮುಖ್ಯಮಂತ್ರಿ ಬಸವರಾಜ ಎಸ್ ಬೊಮ್ಮಾಯಿ

1 min read

ಡಾ.ನಿರ್ಮಲಾನಂದನಾಥ ಶ್ರೀ ಗಳಿಂದ ಆಶೀರ್ವಾದ ಪಡೆದ
ಮುಖ್ಯಮಂತ್ರಿ                            ಬಸವರಾಜ ಎಸ್ ಬೊಮ್ಮಾಯಿ

ಬೆಂಗಳೂರು : ವಿಜಯನಗರದ ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠಕ್ಕೆ ಬೇಟಿ ನೀಡಿದ ಮುಖ್ಯಮಂತ್ರಿ ಬಸವರಾಜ ಎಸ್ ಬೊಮ್ಮಾಯಿ ಅವರು ಪೀಠಾಧಿಪತಿಗಳಾದ ಡಾ.ನಿರ್ಮಲಾನಂದನಾಥ ಶ್ರೀಗಳ ಆಶೀರ್ವಾದ ಪಡೆದರು .ಈ ಸಂದರ್ಭದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಚಿವರಾದ ಡಾ.ಸಿ ಎನ್ ಅಶ್ವತ್ಥ ನಾರಾಯಣ್, ಡಾ.ಕೆ ಸುಧಾಕರ್, ಆರ್ ಅಶೋಕ್ ಕೆ ಗೋಪಾಲಯ್ಯ, ಎಸ್ ಟಿ ಸೋಮಶೇಖರ್, ನಾರಾಯಣ ಗೌಡ ಮತ್ತಿತರರಿದ್ದರು.

About The Author

Leave a Reply

Your email address will not be published. Required fields are marked *