April 25, 2024

Chitradurga hoysala

Kannada news portal

ಜಲಾಶಕ್ತಿ ಕೇಂದ್ರ ಸಂಪುಟದರ್ಜೆ ಸಚಿವರಾದ ಗಜೇಂದ್ರಸಿಂಗ್ ಶೇಖಾವತ್ ಭೇಟಿ : ಭದ್ರಾಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಣೆ ಮಾಡಿ: ಕೇಂದ್ರ ಸಚಿವ ಎ.ನಾರಾಯಣ ಸ್ವಾಮಿ ಮನವಿ.

1 min read

ಜಲಾಶಕ್ತಿ ಕೇಂದ್ರ ಸಂಪುಟದರ್ಜೆ ಸಚಿವರಾದ ಗಜೇಂದ್ರಸಿಂಗ್ ಶೇಖಾವತ್ ಭೇಟಿ.
ಭದ್ರಾಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಣೆ ಮಾಡಿ.
ಕೇಂದ್ರ ಸಚಿವ ಎ.ನಾರಾಯಣ ಸ್ವಾಮಿ ಮನವಿ.

ನವದೆಹಲಿಯಲ್ಲಿ ಜಲಾಶಕ್ತಿ ಕೇಂದ್ರ ಸಂಪುಟದರ್ಜೆ ಸಚಿವರಾದ ಗಜೇಂದ್ರಸಿಂಗ್ ಶೇಖಾವತ್ ರವರನ್ನು ಬುಧವಾರ ಭೇಟಿ ಮಾಡಿದ ಕೇಂದ್ರ ಸಚಿವರಾದ ಎ. ನಾರಾಯಣ ಸ್ವಾಮಿ ಯವರು ಭದ್ರಾಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಣೆ ಮಾಡುವ ವಿಚಾರ ಸೇರಿದಂತೆ ಕರ್ನಾಟಕ ರಾಜ್ಯದ ಪ್ರಸಕ್ತ ನೀರಾವರಿ ಯೋಜನೆಗಳ ಬಗ್ಗೆ ಚರ್ಚೆ ನಡೆಸಲಾಯಿತು.ಈ ಸಂಧರ್ಭದಲ್ಲಿ ರಾಜ್ಯದ ಕೇಂದ್ರ ಸಚಿವ ಭಗವತ್ ಖೂಬಾ, ಕರ್ನಾಟಕ ರಾಜ್ಯ ಸಣ್ಣ ನೀರಾವರಿ,ಮತ್ತು ಕಾನೂನು ಹಾಗೂ ಸಂಸದೀಯ ಸಚಿವ ಮಾಧುಸ್ವಾಮಿ ಬಳ್ಳಾರಿ ಸಂಸದ ದೇವೇಂದ್ರಪ್ಪ, ಎಂ ಎಲ್ ಸಿ ವೈ ಎ ನಾರಾಯಣಸ್ವಾಮಿ ಉಪಸ್ಥಿತರಿದ್ದರು.

 

About The Author

Leave a Reply

Your email address will not be published. Required fields are marked *