Uncategorized ಐತಿಹಾಸಿಕ ಚಂದ್ರವಳ್ಳಿ ಕೆರೆಗೆ ಬಾಗಿನ ಅರ್ಪಿಸಿದ ಶಾಸಕ ತಿಪ್ಪಾರೆಡ್ಡಿ 1 min read 4 years ago admin ಚಿತ್ರದುರ್ಗ: ನಗರದ ಐತಿಹಾಸಿಕ ಚಂದ್ರವಳ್ಳಿ ಕೆರೆಗೆ ಶಾಸಕರಾದ ಶ್ರೀ ಜಿ ಹೇಚ್ ತಿಪ್ಪಾರೆಡ್ಡಿ ಅವರು ಬಾಗಿನ ಅರ್ಪಿಸಿದರು. ಈ ವೇಳೆಯಲ್ಲಿ ಜಗದ್ಗುರು ಮುರುಘರಾಜೇಂದ್ರ ಸ್ವಾಮೀಜಿ ಅವರು ಹಾಜರಿದ್ದರು.ಹಾಗೂ ನಗರಸಭೆ ಸದಸ್ಯರು,ಮತ್ತು ಇಲಾಖಾ ಅಧಿಕಾರಿಗಳು ಹಾಜರಿದ್ದರು. About The Author admin See author's posts Tags: ಬಾಗಿನ ಅರ್ಪಣ Continue Reading Previous ಕುರುಮರಡಿಕೆರೆ ಚಕ್ ಡ್ಯಾಂ ಗೆ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಬಾಗಿನ ಅರ್ಪಣೆNext ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರಿಗೆ ಸಚಿವ ಸ್ಥಾನ ನೀಡಲು ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತ ಮುಖಂಡರ ಮನವಿ