April 20, 2024

Chitradurga hoysala

Kannada news portal

ಸಿದ್ದಯ್ಯನಕೋಟೆ ಶ್ರೀಗಳ ಅರೋಗ್ಯ ವಿಚಾರಿಸಿದ ಮಾಜಿ ಸಚಿವ ಎಚ್ ಆಂಜನೇಯ

1 min read

ಸಿದ್ದಯ್ಯನಕೋಟೆ ಶ್ರೀಗಳ ಅರೋಗ್ಯ ವಿಚಾರಿಸಿದ            ಮಾಜಿ ಸಚಿವ                  ಎಚ್. ಆಂಜನೇಯ

 

ಚಿತ್ರದುರ್ಗ:

ನಗರದ ಬಸವೇಶ್ವರ ಆಸ್ಪತ್ರೆಯಲ್ಲಿ ಅನಾರೋಗ್ಯ ನಿಮಿತ್ತ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಸಿದ್ದಯ್ಯನಕೋಟೆ ಚಿತ್ತರಗಿ ವಿಜಯ ಮಹಾಂತೇಶ್ವರ ಶಾಖಾಮಠದ ಬಸವಲಿಂಗಸ್ವಾಮೀಜಿಗಳನ್ನು ಸಮಾಜಕಲ್ಯಾಣ ಇಲಾಖೆ ಮಾಜಿ ಸಚಿವ ಎಚ್ ಆಂಜನೇಯ ರವರು ಬುಧವಾರ ಸಂಜೆ ಭೇಟಿ‌ ನೀಡಿ ಆರೋಗ್ಯ ವಿಚಾರಿಸಿ, ಶೀಘ್ರ ಗುಣಮುಖರಾಗಲೆಂದು‌ ಪ್ರಾರ್ಥಿಸಿದರು.

About The Author

Leave a Reply

Your email address will not be published. Required fields are marked *