ಸಿದ್ದಯ್ಯನಕೋಟೆ ಶ್ರೀಗಳ ಅರೋಗ್ಯ ವಿಚಾರಿಸಿದ ಮಾಜಿ ಸಚಿವ ಎಚ್ ಆಂಜನೇಯ
1 min readಸಿದ್ದಯ್ಯನಕೋಟೆ ಶ್ರೀಗಳ ಅರೋಗ್ಯ ವಿಚಾರಿಸಿದ ಮಾಜಿ ಸಚಿವ ಎಚ್. ಆಂಜನೇಯ
ಚಿತ್ರದುರ್ಗ:
ನಗರದ ಬಸವೇಶ್ವರ ಆಸ್ಪತ್ರೆಯಲ್ಲಿ ಅನಾರೋಗ್ಯ ನಿಮಿತ್ತ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಸಿದ್ದಯ್ಯನಕೋಟೆ ಚಿತ್ತರಗಿ ವಿಜಯ ಮಹಾಂತೇಶ್ವರ ಶಾಖಾಮಠದ ಬಸವಲಿಂಗಸ್ವಾಮೀಜಿಗಳನ್ನು ಸಮಾಜಕಲ್ಯಾಣ ಇಲಾಖೆ ಮಾಜಿ ಸಚಿವ ಎಚ್ ಆಂಜನೇಯ ರವರು ಬುಧವಾರ ಸಂಜೆ ಭೇಟಿ ನೀಡಿ ಆರೋಗ್ಯ ವಿಚಾರಿಸಿ, ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸಿದರು.