ಶೋಭಯಾತೆ, ಡಿ.ಜೆ ಯಿಲ್ಲದೆ ಸಾಗಲಿದೆ. ಹಿಂದೂ ಮಹಾಗಣಪವಿಸರ್ಜನಾ ಮೆರವಣಿಗೆಗೆ ಕೋಟೆನಾಡು ಸಜ್ಜು ಜಿಲ್ಲಾ ಅಧಿಕಾರಿ ಸ್ಪಷ್ಟ ಸೂಚನೆ.
1 min readಶೋಭಯಾತೆ, ಡಿ.ಜೆ ಯಿಲ್ಲದೆ ಸಾಗಲಿದೆ.
ಹಿಂದೂ ಮಹಾಗಣಪವಿಸರ್ಜನಾ ಮೆರವಣಿಗೆಗೆ ಕೋಟೆನಾಡು ಸಜ್ಜು
ಜಿಲ್ಲಾ ಅಧಿಕಾರಿ ಸ್ಪಷ್ಟ ಸೂಚನೆ.
ಚಿತ್ರದುರ್ಗ ●
ದಕ್ಷಿಣ ಭಾರತದ ಗಮನ ಸೆಳೆದ ಚಿತ್ರದುರ್ಗದ ಹಿಂದೂ ಮಹಾ ಗಣಪತಿ ವಿಸರ್ಜನಾ ಮೆರವಣಿಗೆಗೆ ಕೋಟೆನಾಡು ಸಜ್ಜಾಗುತ್ತಿದ್ದು, ಸಂಪೂರ್ಣ ಕೇಸರಿಮಯವಾಗಿ ಸಿಂಗಾರಗೊಳ್ಳುತ್ತಿದೆ.ವಿಸರ್ಜನಾ ಮೆರವಣಿಗೆಗೆ ಇನ್ನು 24 ಗಂಟೆಗಳು ಬಾಕಿಯಿದ್ದು, ಈಗಾಗಲೇ ನಗರದ ಪ್ರಮುಖ ವೃತ್ತಗಳು ಅಲಂಕೃತಗೊಂಡಿವೆ. ಮದಕರಿ ನಾಯಕ, ಅಂಬೇಡ್ಕರ್, ಒನಕೆ ಓಬವ್ವ, ಸಂಗೊಳ್ಳಿ ರಾಯಣ್ಣ, ಕನಕ, ಜೈನ್ ಹಾಗೂ ಗಾಂಧಿ ವೃತ್ತಗಳನ್ನು ವಿಶೇಷವಾಗಿ ಅಲಂಕರಗೊಳಿಸಲಾಗಿದೆ.ಶೋಭಯಾತ್ರೆ, ಡಿಜೆ ಬಳಕೆಗೆ ಅವಕಾಶ ಇಲ್ಲ; ನಗರದಲ್ಲಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗ ದಳದ ವತಿಯಿಂದ ಪ್ರಾತಿμÁ್ಟಪಿಸ ಲ್ಪಟ್ಟಿರುವ ಹಿಂದೂ ಮಹಾ ಗಣಪತಿ ವಿಸರ್ಜನೆ ಅ.2ರಂದು ನಡೆಯಲಿದ್ದು,
ವಿಸರ್ಜನಾ ಕಾರ್ಯಕ್ರಮದಲ್ಲಿ ಶೋಭಯಾತ್ರೆ ಹಾಗೂ ಡಿಜೆ ಬಳಕೆಗೆ ಅವಕಾಶ ಇಲ್ಲ ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಸುದ್ದಿಗೋಷ್ಟಿಯಲ್ಲಿ ತಿಳಿಸಿದರು. ಕೋವಿಡ್-19ಗೆ ಸಂಬಂಧಿಸಿದಂತೆ ಸರ್ಕಾರ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವ ಹಾಗೂ ವಿವಿಧ ನಿಬಂಧನೆಗಳಿಗೆ ಒಳಪಟ್ಟು ವಿಸರ್ಜನಾ ಕಾರ್ಯಕ್ರಮದಲ್ಲಿ ನಾಲ್ಕು ಕಲಾ ತಂಡಗಳಿಗೆ ಮಾತ್ರ ಅವಕಾಶ ಮಾಡಿಕೊಡಲಾಗಿದೆ ಎಂದರು.ವಿಸರ್ಜನಾ ಕಾರ್ಯಕ್ರಮವು ಚಿತ್ರದುರ್ಗ ನಗರದಲ್ಲಿ ಹಾದು ಹೋಗಿರುವ ಮುಖ್ಯ ರಸ್ತೆಯಾದ ಬಿ.ಡಿ. ರಸ್ತೆಯಲ್ಲಿ ಸಾಗಿ ಪ್ರವಾಸಿ ಮಂದಿರದ ಮೂಲಕ ಹೊಳಲ್ಕೆರೆ ರಸ್ತೆಯ ಮುಖಾಂತರ ಕನಕ ವೃತ್ತದ ವರೆಗೆ ಸಾಗಿ ಮುಕ್ತಾಯಗೊಳ್ಳಲಿದೆ.
ವಿಸರ್ಜನಾ ಸ್ಥಳಕ್ಕೆ ಸಾರ್ವಜನಿಕರ ಪ್ರವೇಶ ನಿμÉೀಧಿಸಲಾಗಿದೆ ಎಂದರು. 2 ರಂದು ಯಾವ ಸಮಯದಲ್ಲಿ ವಿಸರ್ಜನೆ ಕಾರ್ಯಕ್ರಮ ಪ್ರಾರಂಭ ಮಾಡಬೇಕು ಎಂಬುವುದು ತೀರ್ಮಾನದ ಹಂತದಲ್ಲಿದ್ದು, ಈ ಕುರಿತು ಜಿಲ್ಲಾ ಪೆÇಲೀಸ್ ವರಿμÁ್ಠಧಿ ಕಾರಿಗಳು ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದ ಪದಾಧಿಕಾರಿ ಗಳೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುವರು. ವಿಸರ್ಜನಾ ಸ್ಥಳಕ್ಕೆ ಸಾರ್ವಜನಿಕರ ಪ್ರವೇಶ ನಿμÉೀಧಿಸಲಾಗಿದೆ ಎಂದರು.
2 ರಂದು ಯಾವ ಸಮಯದಲ್ಲಿ ವಿಸರ್ಜನೆ ಕಾರ್ಯಕ್ರಮ ಪ್ರಾರಂಭ ಮಾಡಬೇಕು ಎಂಬುವುದು ತೀರ್ಮಾನದ ಹಂತದಲ್ಲಿದ್ದು, ಈ ಕುರಿತು ಜಿಲ್ಲಾ ಪೆÇಲೀಸ್ ವರಿμÁ್ಠಧಿ ಕಾರಿಗಳು ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದ ಪದಾಧಿಕಾರಿ ಗಳೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುವರು. ಸರ್ಜನಾ ಕಾರ್ಯಕ್ರಮಕ್ಕೆ ಎರಡು ಗಂಟೆಗಳ ಕಾಲಮಿತಿ ನಿಗಧಿಪಡಿಸಲಾಗಿದೆ. ಈ ಅವಧಿಯೊಳಗೆ ವಿಸರ್ಜನಾ ಕಾರ್ಯಕ್ರಮದ ಎಲ್ಲ ಪ್ರಕ್ರಿಯೆ ಮುಕ್ತಾಯವಾಗುವಂತೆ ಜಿಲ್ಲಾಡಳಿತ ಅನುಮತಿ ನೀಡಿದೆ ಎಂದು ತಿಳಿಸಿದರು. ತಜ್ಞರ ಅಭಿಪ್ರಾಯದಂತೆ ಕೋವಿಡ್-19ರ ಸಂಭಾವ್ಯ ಮೂರನೇ ಅಲೆ ಬರುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸೇರುವಂತಿಲ್ಲ.
ಸಾರ್ವಜನಿಕರು ಮನೆಯಲ್ಲಿಯೇ ಕುಳಿತು ಆನ್ಲೈನ್ ಮೂಲಕ ವಿಸರ್ಜನಾ ಕಾರ್ಯಕ್ರಮ ವೀಕ್ಷಿಸಬೇಕು ಎಂದು ಜಿಲ್ಲಾಧಿಕಾರಿಗಳು ಮನವಿ ಮಾಡಿದರು. ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿ ಜಿ.ರಾಧಿಕಾ ಹಾಜರಿದ್ದರು