April 28, 2024

Chitradurga hoysala

Kannada news portal

ಸಿದ್ದನ ಕೋಟೆಯ ಶ್ರೀ ವಿಜಯ ಮಹಾಂತೇಶ್ವರ ವಿದ್ಯಾಪೀಠ. ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿ ಆಚರಣೆ

1 min read

  ಸಿದ್ದನ ಕೋಟೆಯ ಶ್ರೀ ವಿಜಯ ಮಹಾಂತೇಶ್ವರ ವಿದ್ಯಾಪೀಠ. ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

ಮೊಳಕಾಲ್ಮೂರು ತಾಲೂಕಿನ ಸಿದ್ದನ ಕೋಟೆಯ ಶ್ರೀ ವಿಜಯ ಮಹಾಂತೇಶ್ವರ ವಿದ್ಯಾಪೀಠ ಶ್ರೀ ವಿಜಯ ಮಹಾಂತೇಶ್ವರ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದ ಸಂಯುಕ್ತಾಶ್ರಯದಲ್ಲಿ ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿ ಕಾರ್ಯಕ್ರಮವನ್ನು ವಿಜಯ ಮಹಾಂತೇಶ್ವರ ಶಾಖಾಮಠದಲ್ಲಿ ಸ್ವಚ್ಛತೆಯನ್ನು ಮಾಡುವ ಮೂಲಕ ಜಯಂತಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಶ್ರೀಮಠದ ಕಾರ್ಯದರ್ಶಿ ಬಿಆರ್ ಕಾಂತರಾಜ್ ಮತ್ತು ಎಸ್ಪಿ ಲಕ್ಷ್ಮಣ ಶಾಲೆಯ ಶಿಕ್ಷಕರಾದ ತಿಪ್ಪೇಸ್ವಾಮಿ ಸಹಾಯಕಿ ಗೀತಮ್ಮ ಮತ್ತು ವಿದ್ಯಾರ್ಥಿಗಳಿಂದ ಸ್ವಚ್ಛತೆಯನ್ನು ಮಾಡಲಾಯಿತು.ಎಂದು ಶ್ರೀಮಠದ ವ್ಯವ್ಥಾಪಕರು ಪತ್ರಿಕೆಗೆ ತಿಳಿಸಿದರು.

About The Author

Leave a Reply

Your email address will not be published. Required fields are marked *