ನಾಳೆ ಬೆಳಿಗ್ಗೆ 8ಕ್ಕೆ ಪೊಲೀಸ್ ಹುತಾತ್ಮರ ದಿನಾಚರಣೆಯನ್ನು ನಗರದ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಆವರಣದಲ್ಲಿ
1 min read
ನಾಳೆ ಬೆಳಿಗ್ಗೆ 8ಕ್ಕೆ ಪೊಲೀಸ್ ಹುತಾತ್ಮರ ದಿನಾಚರಣೆಯನ್ನು ನಗರದ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಆವರಣದಲ್ಲಿ
ಚಿತ್ರದುರ್ಗ ಹೊಯ್ಸಳ
ಚಿತ್ರದುರ್ಗ
ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಅಕ್ಟೋಬರ್ 21ರಂದು ಬೆಳಿಗ್ಗೆ 8ಕ್ಕೆ ಪೊಲೀಸ್ ಹುತಾತ್ಮರ ದಿನಾಚರಣೆಯನ್ನು ನಗರದ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಆವರಣದಲ್ಲಿ ವ್ಯೆವಸ್ಥೆಮಾಡಲಾಗಿದೆ..
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎಂ. ಮನಗೂಳಿ ಪ್ರೇಮಾವತಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ರಾಧಿಕಾ ತಮ್ಮ ಪತ್ರಿಕಾ ಹೇಳಿಕೆ ಮೂಲಕ ಪತ್ರಿಕೆಗೆ ತಿಳಿಸಿದ್ದಾರೆ.