May 4, 2024

Chitradurga hoysala

Kannada news portal

ಶ್ರೀ ಮಾರ್ಕಂಡೇಯ ಮಹಾಸ್ವಾಮಿ ಲಿಂಗೈಕ್ಯ ಕೋಡಿಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಸಂತಾಪ ಸೂಚಿಸಿದ:. ಸಿದ್ದಯ್ಯನ ಕೋಟೆಯ ಶ್ರೀ ವಿಜಯ ಮಹಾಂತೇಶ್ವರ ಶಾಖಾ ಮಠದ ಶ್ರೀ ಬಸವಲಿಂಗ ಮಹಾ ಸ್ವಾಮೀಜಿ.

1 min read



ಆದಿಜಾಂಬವ ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ಶ್ರೀ ಮಾರ್ಕಂಡೇಯ ಮಹಾಸ್ವಾಮಿ ಲಿಂಗೈಕ್ಯ

ಕೋಡಿಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಸಂತಾಪ ಸೂಚಿಸಿದ:
ಸಿದ್ದಯ್ಯನ ಕೋಟೆಯ ಶ್ರೀ ವಿಜಯ ಮಹಾಂತೇಶ್ವರ ಶಾಖಾ ಮಠದ ಶ್ರೀ ಬಸವಲಿಂಗ ಮಹಾ ಸ್ವಾಮೀಜಿ.

 

ಹಿರಿಯೂರು:

ಆದಿಜಾಂಬವ ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ಶ್ರೀ ಮಾರ್ಕಂಡೇಯ ಮಹಾಸ್ವಾಮಿಗಳು ಅಂತಿಮ ದರ್ಶನ ಪಡೆದ. ಸಿದ್ದಯ್ಯನ ಕೋಟೆಯ ಇಳಕಲ್ ನ ಚಿತ್ತರಗಿ ಶ್ರೀ ವಿಜಯ ಮಹಾಂತೇಶ್ವರ ಶಾಖಾ ಮಠದ ಶ್ರೀ ಬಸವಲಿಂಗ ಮಹಾ ಸ್ವಾಮೀಜಿ ಹಿರಿಯೂರು ತಾಲ್ಲೂಕಿನ ಕೋಡಿಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಶ್ರೀಗಳಿಗೆ ಸಂತಾಪ ಸೂಚಿಸಿದರು.

About The Author

Leave a Reply

Your email address will not be published. Required fields are marked *