ಗ್ರಾಮಗಳಲ್ಲಿ ಡಂಗೂರ ಸಾರುವ ಮೂಲಕ ಸೂಕ್ತ ಕ್ರಮ ಕೈ ಜಿಲ್ಲಾಧಿಕಾರಿ ಸೂಚನೆ.
1 min read
ಗ್ರಾಮಗಳಲ್ಲಿ ಡಂಗೂರ ಸಾರುವ ಮೂಲಕ ಸೂಕ್ತ ಕ್ರಮ ಕೈ ಜಿಲ್ಲಾಧಿಕಾರಿ ಸೂಚನೆ.
ಚಿತ್ರದುರ್ಗ:
ಜಿಲ್ಲೆಯಲ್ಲಿ ಬೀಳುತ್ತಿರುವ ಮಳೆಯಿಂದ ಕೆಲವು ಭಾಗಗಳಲ್ಲಿ ಮನೆ ಕುಸಿದು ಪ್ರಾಣಹಾನಿ ಪ್ರಕರಣಗಳು ಸಂಭವಿಸುತ್ತಿರುವುದರಿಂದ ತಮ್ಮ ತಾಲ್ಲೂಕು ವ್ಯಾಪ್ತಿಗಳಲ್ಲಿ ಗ್ರಾ.ಲೆ. ಹಾಗೂ ಪಿ.ಡಿ.ಓ. ಗಳ ಮೂಲಕ ಗ್ರಾಮಗಳಲ್ಲಿ ಡಂಗೂರ ಸಾರುವ ಮೂಲಕ ಶಿಥಿಲವಾಗಿರುವ ಮನೆಗಳಲ್ಲಿನ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಕೂಡಲೇ ಕ್ರಮ ಕೈಗೊಳ್ಳುವುದು.
ಅಗತ್ಯವಿದ್ದಲ್ಲಿ ಕಾಳಜಿ ಕೇಂದ್ರಗಳನ್ನು ಕೂಡಲೇ ತೆರೆಯುವುದು.
ಪರಿಸ್ಥಿತಿಯನ್ನು ಕಾಲ ಕಾಲಕ್ಕೆ ಅವಲೋಕಿಸಿ ಸೂಕ್ತ ಕ್ರಮ ಕೈಗೊಳ್ಳುವುದು.ಎಂದು ಜಿಲ್ಲಾಧಿಕಾರಿ ಸೂಚನೆ.