April 24, 2024

Chitradurga hoysala

Kannada news portal

ಸಿಎಂ ಸೇರಿ ಎಲ್ಲಾರೂ ಅದಷ್ಟು ಬೇಗ ಗುಣಮುಖವಾಗಲಿ ಎಂದು ಪೂಜೆ : ಡಿಕೆಶಿ

1 min read

ಕಲಬುರಗಿ: ಕಲಬುರುಗಿಯ ಗಾಣಗಾಪುರದ ಶ್ರೀ ಗುರು ದತ್ತನ ಸನ್ನಿಧಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಿಎಂ ಹಾದಿಯಾಗಿ ಎಲ್ಲಾರೂ ಗುಣಮುಖವಾಗಲಿ ಎಂದು ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಶ್ರೀ ಗುರು ದತ್ತನ ಸನ್ನಿಧಿಯಲ್ಲಿ ಡಿಕೆಶಿ ಪ್ರಾರ್ಥನೆ ಮಾಡಿ ರಾಜ್ಯದ ಮುಖ್ಯಮಂತ್ರಿ ಸೇರಿ ಎಲ್ಲಾ ಸೋಂಕಿತರು ಅದಷ್ಟು ಬೇಗ ಗುಣಮುಖವಾಗಲಿ ಮತ್ತು ರಾಜ್ಯದ ಜನರನ್ನು ಕೋವಿಡ್ ಮುಕ್ತ ಮಾಡಲಿ ಎಂದು ಬೇಡಿಕೊಂಡಿದ್ದೇನೆ ಎಂದು ತಿಳಿಸಿದರು.

About The Author

Leave a Reply

Your email address will not be published. Required fields are marked *