April 19, 2024

Chitradurga hoysala

Kannada news portal

ನಾಳೆ ಚಿತ್ರದುರ್ಗಕ್ಕೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ : ಮಾಜಿ ಸಚಿವ ಹೆಚ್ ಆಂಜನೇಯ

1 min read



ನಾಳೆ ಚಿತ್ರದುರ್ಗಕ್ಕೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಮಾಜಿ ಸಚಿವ ಹೆಚ್ ಆಂಜನೇಯ

ಚಿತ್ರದುರ್ಗ :

ಚಿತ್ರದುರ್ಗ ನವೆಂಬರ್ 28 ಭಾನುವಾರ ಮಧ್ಯಾಹ್ನ12:30ಕ್ಕೆ ಚಿತ್ರದುರ್ಗ ಮುರುಘಾ ಮಠದ ಆವರಣದಲ್ಲಿರುವ ಶ್ರೀ ಬಸವೇಶ್ವರ ಸಭಾಂಗಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೋಮಶೇಖರ ಪರವಾಗಿ ಪ್ರಚಾರಮಾಡಲು ಮಾಜಿ ಮುಖ್ಯಮಂತ್ರಿಗಳು ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರು ಆಗಮಿಸುತ್ತಿದ್ದಾರೆ ಆದ್ದರಿಂದ ಗ್ರಾಮ ಪಂಚಾಯತಿ ಸದಸ್ಯರು ಕಾಂಗ್ರೆಸ್ ಮುಖಂಡರು ಕಾರ್ಯಕರ್ತರು ಸಕಾಲಕ್ಕೆ ಆಗಮಿಸಿ ಸಭೆಯನ್ನು ಯಶಸ್ವಿಗೊಳಿಸಬೇಕೆಂದು ಮಾಜಿ ಸಚಿವ ಆಂಜನೇಯ ಅವರು ಪತ್ರಿಕಾ ಮೂಲಕ ವಿನಂತಿಸಿಕೊಂಡಿದ್ದಾರೆ.

About The Author

Leave a Reply

Your email address will not be published. Required fields are marked *