ಇಂದು ಬೆಳಗಾವಿಯಲ್ಲಿ ಚಿತ್ರದುರ್ಗ ಜಿಲ್ಲೆಯ ಎಲ್ಲಾ ಶಾಸಕರನ್ನು ಭೇಟಿ ಮಾಡಿ ಅಭಿನಂದಿಸಿದ :MLC ಕೆ.ಎಸ್. ನವೀನ್
1 min readಬೆಳಗಾವಿಯಲ್ಲಿ ಚಿತ್ರದುರ್ಗ ಜಿಲ್ಲೆಯ ಎಲ್ಲಾ ಶಾಸಕರನ್ನು ಭೇಟಿ ಮಾಡಿ ಅಭಿನಂದಿಸಿದ : MLC ಕೆ.ಎಸ್. ನವೀನ್
ಬೆಳಗಾವಿ:
ವಿಧಾನಪರಿಷತ್ ಚುನಾವಣೆಯಲ್ಲಿ ವಿಜೇತರಾದ ಕೆ.ಎಸ್. ನವೀನ್ ರವರು ಗುರುವಾರ ಬೆಳಗಾವಿಯಲ್ಲಿ ಚಿತ್ರದುರ್ಗ ಜಿಲ್ಲೆಯ ಎಲ್ಲಾ ಶಾಸಕರನ್ನು ಭೇಟಿ ಮಾಡಿ ಅಭಿನಂದಿಸಿದರು. ಇದೇ ಸಂದರ್ಭದಲ್ಲಿ ಶಾಸಕರಾದ ಜಿ ಹೆಚ್ ತಿಪ್ಪಾರೆಡ್ಡಿ, ಗೂಳಿಹಟ್ಟಿ ಶೇಖರ್, ಚಂದ್ರಪ್ಪ,ಪೂರ್ಣಿಮಾ ಶ್ರೀನಿವಾಸ್ ಹಾಗೂ ಚಿತ್ರದುರ್ಗ ಜಿಲ್ಲಾ ಬಿಜೆಪಿಯ ವಿವಿಧ ಮೋರ್ಚಾದ ಪದಾಧಿಕಾರಿಗಳು ಮತ್ತು ಪಕ್ಷದ ಮುಖಂಡರು ಉಪಸ್ಥಿತರಿದ್ದರು.