April 24, 2024

Chitradurga hoysala

Kannada news portal

ಬಿ.ಕೆ.ಹರಿಪ್ರಸಾದ್ ರವರನ್ನು ಅಭಿನಂದಿಸಿದ ಮಾಜಿ ಸಚಿವ ಎಚ್.ಆಂಜನೇಯ.

1 min read





ಬಿ.ಕೆ.ಹರಿಪ್ರಸಾದ್ ರವರನ್ನು ಅಭಿನಂದಿಸಿದ ಮಾಜಿ ಸಚಿವ ಎಚ್.ಆಂಜನೇಯ.

 

ಚಿತ್ರದುರ್ಗ ಹೊಯ್ಸಳ ನ್ಯೂಸ್/ ಬೆಂಗಳೂರು,

ಬೆಂಗಳೂರು:

ಕರ್ನಾಟಕ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾಗಿರುವ ಶ್ರೀ.ಬಿ.ಕೆ.ಹರಿಪ್ರಸಾದ್‍ ರವರನ್ನು ಬೆಂಗಳೂರಿನ ಅವರ ನಿವಾಸಕ್ಕೆ ಮಾಜಿ ಸಚಿವ ಎಚ್.ಆಂಜನೇಯ ಶನಿವಾರ ತೆರಳಿ ಅಭಿನಂದಿಸಿದರು.

About The Author

Leave a Reply

Your email address will not be published. Required fields are marked *