April 27, 2024

Chitradurga hoysala

Kannada news portal

ಪದ್ಮಶ್ರೀ ಪುರಸ್ಕೃತ ಇಬ್ರಾಹಿಂ ಸುತಾರ್ ಹೃದಯಾಘಾತ ದಿಂದ ನಿಧನ.

1 min read



ಚಿತ್ರದುರ್ಗ ಹೊಯ್ಸಳ ನ್ಯೂಸ್/

ಕನ್ನಡದ ಕಬೀರ ಇಬ್ರಾಹಿಂ ಸುತಾರ್ ನಿಧನ.

ಕರ್ನಾಟಕ ಕನ್ನಡದ ಕಬೀರ, ಪದ್ಮಶ್ರೀ ಪುರಸ್ಕೃತ ಇಬ್ರಾಹಿಂ ಸುತಾರ್ ಸುಮಾರು 77 ಇಂದು 5/2/2022 ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಮಹಾಲಿಂಗಪೂರದ ನಿವಾಸಿ ಇಬ್ರಾಹಿಂ ಸುತಾರ ರವರು ಕಲವು ದಿನಗಳಿಂದ ಹೃದಯ ಸಂಬಂಧಿ ಸಮಸ್ಯೆ ಕಾಯಿಲೆಯಿಂದ ಬಳಲುತ್ತಿದ್ದರು. ಚಿಕಿತ್ಸೆ ಫಲಕಾರಿಯಾದೆ ಇಂದು ಬೆಳಗ್ಗೆ 6:30ಕ್ಕೆ ನಿಧನರಾಗಿದ್ದಾರೆ.
ಇತ್ತೀಚಿಗೆ ರಾಷ್ಟ್ರದ ಶ್ರೇಷ್ಠ ಪ್ರಶಸ್ತಿಯಾಗಿರುವ ಪದ್ಮಶ್ರೀಯನ್ನು ರಾಷ್ಟ್ರಪತಿ ಅವರಿಂದ ಪಡೆದುಕೊಂಡಿದ್ದರು.ಇವರ ಮನೆಯಲ್ಲಿ ಪ್ರವಚನ ಪುಸ್ತಕಗಳು ಹಾಗೂ ಪ್ರಶಸ್ತಿಗಳು ಎಲ್ಲೆಡೆ ಕಾಣುತ್ತವೆ. ಅವರ ಮನೆಗೆ ಭಾವೈಕ್ಯ ಎಂದು ಹೆಸರಿಟ್ಟು ಸದಾ ಭಾವೈಕ್ಯತೆಯನ್ನೇ ಸಾರುತ್ತಿದ, ಸುತಾರ್ ಕೇವಲ ನೆನಪು ಮಾತ್ರ.

About The Author

Leave a Reply

Your email address will not be published. Required fields are marked *