April 20, 2024

Chitradurga hoysala

Kannada news portal

ಏಪ್ರಿಲ್ 23ರಂದು ಅಂಗವಿಕಲರಿಗೆ ದ್ವಿಚಕ್ರ ವಾಹನ ವಿತರಣೆ :ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ

1 min read

ಏಪ್ರಿಲ್ 23ರಂದು ಅಂಗವಿಕಲರಿಗೆ ದ್ವಿಚಕ್ರ ವಾಹನ ವಿತರಣೆ:

ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ

ಚಿತ್ರದುರ್ಗ:

ಚಿತ್ರದುರ್ಗ ನಗರದ ಜಿಲ್ಲಾ ಪಂಚಾಯಿತಿ ಆವರಣದಲ್ಲಿ ಇದೇ ಏಪ್ರಿಲ್ 23ರಂದು ಮಧ್ಯಾಹ್ನ 12ಕ್ಕೆ ಜಿಲ್ಲಾ ಖನಿಜ ಪ್ರತಿಷ್ಠಾನ ಟ್ರಸ್ಟ್ ಅನುದಾನಡಿಯಲ್ಲಿ ಪ್ರತ್ಯಕ್ಷ ಹಾಗೂ ಪರೋಕ್ಷ ಗಣಿಭಾದಿತ ಪ್ರದೇಶದಲ್ಲಿನ 50 ದೈಹಿಕ ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನಗಳನ್ನು ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ವಿತರಣೆ ಮಾಡಲಿದ್ದಾರೆ.

ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ ತಿಳಿಸಿದ್ದಾರೆ.

About The Author

Leave a Reply

Your email address will not be published. Required fields are marked *