ಚಿತ್ರದುರ್ಗದ ವೈದ್ಯಕೀಯ ಕಾಲೇಜು, ತುಮಕೂರು- ಚಿತ್ರದುರ್ಗ- ದಾವಣಗೆರೆ ರೈಲ್ವೆ ಕಾಮಗಾರಿ ಮತ್ತು ಭದ್ರಾ ಮೇಲ್ದಂಡೆ ಯೋಜನೆ ಸಭೆ : ಎ.ನಾರಾಯಣಸ್ವಾಮಿ
1 min readಚಿತ್ರದುರ್ಗದ ವೈದ್ಯಕೀಯ ಕಾಲೇಜು, ತುಮಕೂರು- ಚಿತ್ರದುರ್ಗ- ದಾವಣಗೆರೆ ರೈಲ್ವೆ ಕಾಮಗಾರಿ ಮತ್ತು ಭದ್ರಾ ಮೇಲ್ದಂಡೆ ಯೋಜನೆ ಸಭೆ : ಎ.ನಾರಾಯಣಸ್ವಾಮಿ
ಚಿತ್ರದುರ್ಗಹೊಯ್ಸಳ ಸುದ್ದಿ:
ಬೆಂಗಳೂರು:
ಬೆಂಗಳೂರಿನ ಕುಮಾರಕೃಪಾ ಪ್ರವಾಸಿ ಮಂದಿರದ ಸಭಾಂಗಣದಲ್ಲಿ ಶುಕ್ರವಾರ ಚಿತ್ರದುರ್ಗದ ವೈದ್ಯಕೀಯ ಕಾಲೇಜು, ತುಮಕೂರು- ಚಿತ್ರದುರ್ಗ- ದಾವಣಗೆರೆ ರೈಲ್ವೆ ಕಾಮಗಾರಿ ಮತ್ತು ಭದ್ರಾ ಮೇಲ್ದಂಡೆ ಯೋಜನೆಯ ಕಾಮಗಾರಿಗೆ ಸಂಬಂಧಿಸಿದಂತೆ ವೈದ್ಯಕೀಯ ಶಿಕ್ಷಣ, ಉನ್ನತ ಶಿಕ್ಷಣ ಹಾಗೂ ಭದ್ರಾ ಮೇಲ್ದಂಡೆ ಅಧಿಕಾರಿಗಳ ಸಭೆ ನಡೆಸಿ ಮುಂದಿನ ರೂಪರೇಷಗಳ ಬಗ್ಗೆ ಚರ್ಚೆ ನಡೆಸಿದ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆಯ ರಾಜ್ಯ ಸಚಿವ ಎ.ನಾರಾಯಣಸ್ವಾಮಿ