ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಸಿ ಯವರನ್ನು ಸ್ವಾಗತಿಸಿದ ಕಾಂಗ್ರೆಸ್ ನಾಯಕರು
1 min readಕೆಪಿಸಿಸಿ ಅಧ್ಯಕ್ಷ ಡಿ.ಕೆ.ಸಿ ಯವರನ್ನು ಸ್ವಾಗತಿಸಿದ ಕಾಂಗ್ರೆಸ್ ನಾಯಕಿ ಸವಿತಾ ರಘು
ಮಾಜಿ ಮುಖ್ಯಮಂತ್ರಿ,ವಿಪಕ್ಷ ನಾಯಕ ಸಿದ್ದರಾಮಯ್ಯ ನವರ ೭೫ ನೇ ಅಮೃತ ಮಹೋತ್ಸವದ ಪ್ರಯುಕ್ತ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಆಗಸ್ಟ್ 3 ರಂದು ದಾವಣಗೆರೆಗೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ
ಚಿತ್ರದುರ್ಗದಲ್ಲಿ ಭಾನುವಾರ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ಹೊಳಲ್ಕೆರೆ ಕಾಂಗ್ರೆಸ್ ಯುವ ನಾಕಿ ಸವಿತಾ ಮುಖಂಡ ಪಿ ರಘು ಅವರು ಸೇಬು ಮತ್ತು ಹೂವಿನ ಬೃಹತ್ ಹಾರ ಹಾಕುವ ಮೂಲಕ ಸ್ವಾಗತಿಸಿದರು.