May 3, 2024

Chitradurga hoysala

Kannada news portal

ಪಕ್ಷೇತರ ಅಭ್ಯರ್ಥಿ ಶ್ರೀಮತಿ ಸೌಭಾಗ್ಯ ಬಸವರಾಜನ್, ಬಿರುಸಿನ ಪ್ರಚಾರ

1 min read

 

 

 

 

ಪಕ್ಷೇತರ ಅಭ್ಯರ್ಥಿ ಶ್ರೀಮತಿ ಸೌಭಾಗ್ಯ ಬಸವರಾಜನ್, ಬಿರುಸಿನ ಪ್ರಚಾರ

ಚಿತ್ರದುರ್ಗ:

ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಶ್ರೀಮತಿ ಸೌಭಾಗ್ಯ ಬಸವರಾಜನ್ ರವರು ಕ್ಷೇತ್ರದ ಸಿದ್ದಾಪುರ ಪಂಚಾಯತಿ ಕಳ್ಳಿಹಟ್ಟಿಯಲ್ಲಿ ವ್ಯಾಪ್ತಿಯಲ್ಲಿ ಭಾನುವಾರ ಚುನಾವಣಾ ಪ್ರಚಾರ ನಡೆಸಿದರು.ಈ ವೇಳೆ ಮಾಜಿ ಶಾಸಕ ಎಸ್ ಕೆ ಬಸವರಾಜನ್ ಇದ್ದರು.

About The Author

Leave a Reply

Your email address will not be published. Required fields are marked *