ಪಕ್ಷೇತರ ಅಭ್ಯರ್ಥಿ ಶ್ರೀಮತಿ ಸೌಭಾಗ್ಯ ಬಸವರಾಜನ್, ಬಿರುಸಿನ ಪ್ರಚಾರ
ಚಿತ್ರದುರ್ಗ:
ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಶ್ರೀಮತಿ ಸೌಭಾಗ್ಯ ಬಸವರಾಜನ್ ರವರು ಕ್ಷೇತ್ರದ ಸಿದ್ದಾಪುರ ಪಂಚಾಯತಿ ಕಳ್ಳಿಹಟ್ಟಿಯಲ್ಲಿ ವ್ಯಾಪ್ತಿಯಲ್ಲಿ ಭಾನುವಾರ ಚುನಾವಣಾ ಪ್ರಚಾರ ನಡೆಸಿದರು.ಈ ವೇಳೆ ಮಾಜಿ ಶಾಸಕ ಎಸ್ ಕೆ ಬಸವರಾಜನ್ ಇದ್ದರು.